ಪಂಜ : ಪಂಜ ಹವ್ಯಕ ವಲಯದ ವತಿಯಿಂದ ನಡೆಯುತ್ತಿದ್ದ 18 ನೇ ವರ್ಷದ ವಸಂತ ವೇದ ಶಿಬಿರ ಸಮಾರೋಪ ಸಮಾರಂಭ ನಡೆಯಿತು.
ಶಿಬಿರವು 40 ದಿನಗಳ ಕಾಲ ನಡೆದಿದ್ದು 18 ಮಂದಿ ಮಕ್ಕಳು ವೇದಾಧ್ಯಯನದಲ್ಲಿ ಪಾಲ್ಗೊಂಡಿದ್ದರು. ಶಿಬಿರ ಗುರುಗಳಾದ ವೇದಮೂರ್ತಿ ರಾಮಚಂದ್ರ ಭಟ್, ವೇದಮೂರ್ತಿ ನಾಗರಾಜ್ ಪರಮೇಶ್ವರ ಹೆಗ್ಗಡೆ ಇವರ ಮಾರ್ಗದರ್ಶನದಲ್ಲಿ ನಡೆಯಿತು.
ವೇದ ಶಿಬಿರವನ್ನು ಕಳೆದ ತಿಂಗಳು ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಗೋಪಾಲಕೃಷ್ಣ ಭಟ್ ಉದ್ಘಾಟಿಸಿದ್ದರು.
ಸಮಾರೋಪ ಸಮಾರಂಭದಲ್ಲಿ ಪಂಜ ವಲಯದ ಅಧ್ಯಕ್ಷರು ಶ್ರೀ ಕೃಷ್ಣ ಭಟ್ ಪಟೋಳಿ, ಕಾರ್ಯದರ್ಶಿ ಪ್ರಸನ್ನ ಭಟ್ ಎಣ್ಮೂರು, ಡಾ.ಅನಂತ ಕೆದಿಲ, ಶ್ರೀಶ ಕುಮಾರ್ ಮತ್ತು ಪೋಷಕರು, ವಲಯದ ಬಂಧುಗಳಿದ್ದರು.
31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…
ಜೈಸಲ್ಮೇರ್ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…