ಪಂಜ : ಪಂಜ ಹವ್ಯಕ ವಲಯದ ವತಿಯಿಂದ ನಡೆಯುತ್ತಿದ್ದ 18 ನೇ ವರ್ಷದ ವಸಂತ ವೇದ ಶಿಬಿರ ಸಮಾರೋಪ ಸಮಾರಂಭ ನಡೆಯಿತು.
ಶಿಬಿರವು 40 ದಿನಗಳ ಕಾಲ ನಡೆದಿದ್ದು 18 ಮಂದಿ ಮಕ್ಕಳು ವೇದಾಧ್ಯಯನದಲ್ಲಿ ಪಾಲ್ಗೊಂಡಿದ್ದರು. ಶಿಬಿರ ಗುರುಗಳಾದ ವೇದಮೂರ್ತಿ ರಾಮಚಂದ್ರ ಭಟ್, ವೇದಮೂರ್ತಿ ನಾಗರಾಜ್ ಪರಮೇಶ್ವರ ಹೆಗ್ಗಡೆ ಇವರ ಮಾರ್ಗದರ್ಶನದಲ್ಲಿ ನಡೆಯಿತು.
ವೇದ ಶಿಬಿರವನ್ನು ಕಳೆದ ತಿಂಗಳು ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಗೋಪಾಲಕೃಷ್ಣ ಭಟ್ ಉದ್ಘಾಟಿಸಿದ್ದರು.
ಸಮಾರೋಪ ಸಮಾರಂಭದಲ್ಲಿ ಪಂಜ ವಲಯದ ಅಧ್ಯಕ್ಷರು ಶ್ರೀ ಕೃಷ್ಣ ಭಟ್ ಪಟೋಳಿ, ಕಾರ್ಯದರ್ಶಿ ಪ್ರಸನ್ನ ಭಟ್ ಎಣ್ಮೂರು, ಡಾ.ಅನಂತ ಕೆದಿಲ, ಶ್ರೀಶ ಕುಮಾರ್ ಮತ್ತು ಪೋಷಕರು, ವಲಯದ ಬಂಧುಗಳಿದ್ದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…