ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭಾಷಣ ಪೀಠ ಕೊಡುಗೆ

August 31, 2019
12:00 PM

ಪಂಜ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸ್ಟೀಲಿನ ಭಾಷಣ ಪೀಠವನ್ನು ಮಿಲ್ಕ್ ಮಾಸ್ಟರ್ ರಾಘವ ಗೌಡ ಪಲ್ಲತಡ್ಕ ಅವರು ಕೊಡುಗೆಯಾಗಿ ನೀಡಿದ್ದಾರೆ.ದೇವಸ್ಥಾನದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರುರವರಿಗೆ ಇದನ್ನು ಹಸ್ತಾಂತರ ಮಾಡಲಾಯಿತು.

Advertisement
Advertisement
Advertisement

ಈ ಸಂದರ್ಭದಲ್ಲಿ ಶ್ರೀಮತಿ ಲೀಲಾವತಿ ರಾಘವ ಗೌಡ, ಶಾಂತಪ್ಪ ಗೌಡ ಪಾಲೋಳಿ, ಕುಸುಮಾಧರ ಕೇಪಳಕಜೆ,  ಮೈನಾ ಕುಸುಮಾಧರ, ಯತೀಶ್ ಪಾಲೋಳಿ,  ಮಧು ಯತೀಶ್ ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ
ತೀರ್ಥಹಳ್ಳಿ ಮೊದಲ ಮಳೆ ವ್ಯಕ್ತಿ ಬಲಿ | ಶಿವಮೊಗ್ಗದಲ್ಲೂ ಗಾಳಿ ಮಳೆ |
April 19, 2024
10:02 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ
April 18, 2024
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror