ಪಂಜ: ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕ್ಯಾoಪ್ಕೋ ಸಹಯೋಗದೊಂದಿಗೆ ಕಾಳುಮೆಣಸು ಖರೀದಿ ಕೇಂದ್ರದ ಉದ್ಘಾಟನೆ ಹಾಗೂ ಕ್ಯಾಲೆಂಡರ್ ಬಿಡುಗಡೆ ಮಂಗಳವಾರ ನಡೆಯಿತು.
ಖರೀದಿ ಕೇಂದ್ರವನ್ನು ಸಂಘದ ಮಾಜಿ ಅಧ್ಯಕ್ಷ ಆನಂದ ಗೌಡ ಗೌಡ ಕಂಬಳ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ಅಧ್ಯಕ್ಷತೆ ವಹಿಸಿದ್ಧರು. ಅತಿಥಿಗಳಾಗಿ ಕ್ಯಾಂಪ್ಕೋ ಕಾಳು ಮೆಣಸು ವಿಭಾಗದ ಮುಖ್ಯಸ್ಥ ಪ್ರೇಮ್ ಜಿ, ನಿಂತಿಕಲ್ಲು ಶಾಖಾ ಮೆನೇಜರ್ ಶ್ರೀನಿಧಿ ಹಾಗೂ ಸಹಕಾರಿ ಸಂಘದ ಉಪಾಧ್ಯಕ್ಷ ಲೋಕೇಶ್ ಬರೆಮೇಲು , ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಜ ಕ್ಯಾಂಪ್ಕೋ ಶಾಖೆ ಮೆನೇಜರ್ ಅಶ್ವಿನ್ ಕುದ್ಕುಳಿ ಸ್ವಾಗತಿಸಿದರು. ಚಂದ್ರಶೇಖರ್ ಇಟ್ಯಡ್ಕ ಕಾರ್ಯಕ್ರಮ ನಿರೂಪಿಸಿದರು.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.