ಪಂಜ: ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕ್ಯಾoಪ್ಕೋ ಸಹಯೋಗದೊಂದಿಗೆ ಕಾಳುಮೆಣಸು ಖರೀದಿ ಕೇಂದ್ರದ ಉದ್ಘಾಟನೆ ಹಾಗೂ ಕ್ಯಾಲೆಂಡರ್ ಬಿಡುಗಡೆ ಮಂಗಳವಾರ ನಡೆಯಿತು.
ಖರೀದಿ ಕೇಂದ್ರವನ್ನು ಸಂಘದ ಮಾಜಿ ಅಧ್ಯಕ್ಷ ಆನಂದ ಗೌಡ ಗೌಡ ಕಂಬಳ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ಅಧ್ಯಕ್ಷತೆ ವಹಿಸಿದ್ಧರು. ಅತಿಥಿಗಳಾಗಿ ಕ್ಯಾಂಪ್ಕೋ ಕಾಳು ಮೆಣಸು ವಿಭಾಗದ ಮುಖ್ಯಸ್ಥ ಪ್ರೇಮ್ ಜಿ, ನಿಂತಿಕಲ್ಲು ಶಾಖಾ ಮೆನೇಜರ್ ಶ್ರೀನಿಧಿ ಹಾಗೂ ಸಹಕಾರಿ ಸಂಘದ ಉಪಾಧ್ಯಕ್ಷ ಲೋಕೇಶ್ ಬರೆಮೇಲು , ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಜ ಕ್ಯಾಂಪ್ಕೋ ಶಾಖೆ ಮೆನೇಜರ್ ಅಶ್ವಿನ್ ಕುದ್ಕುಳಿ ಸ್ವಾಗತಿಸಿದರು. ಚಂದ್ರಶೇಖರ್ ಇಟ್ಯಡ್ಕ ಕಾರ್ಯಕ್ರಮ ನಿರೂಪಿಸಿದರು.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…