ಪಂಜ: ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕ್ಯಾoಪ್ಕೋ ಸಹಯೋಗದೊಂದಿಗೆ ಕಾಳುಮೆಣಸು ಖರೀದಿ ಕೇಂದ್ರದ ಉದ್ಘಾಟನೆ ಹಾಗೂ ಕ್ಯಾಲೆಂಡರ್ ಬಿಡುಗಡೆ ಮಂಗಳವಾರ ನಡೆಯಿತು.
ಖರೀದಿ ಕೇಂದ್ರವನ್ನು ಸಂಘದ ಮಾಜಿ ಅಧ್ಯಕ್ಷ ಆನಂದ ಗೌಡ ಗೌಡ ಕಂಬಳ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ಅಧ್ಯಕ್ಷತೆ ವಹಿಸಿದ್ಧರು. ಅತಿಥಿಗಳಾಗಿ ಕ್ಯಾಂಪ್ಕೋ ಕಾಳು ಮೆಣಸು ವಿಭಾಗದ ಮುಖ್ಯಸ್ಥ ಪ್ರೇಮ್ ಜಿ, ನಿಂತಿಕಲ್ಲು ಶಾಖಾ ಮೆನೇಜರ್ ಶ್ರೀನಿಧಿ ಹಾಗೂ ಸಹಕಾರಿ ಸಂಘದ ಉಪಾಧ್ಯಕ್ಷ ಲೋಕೇಶ್ ಬರೆಮೇಲು , ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಜ ಕ್ಯಾಂಪ್ಕೋ ಶಾಖೆ ಮೆನೇಜರ್ ಅಶ್ವಿನ್ ಕುದ್ಕುಳಿ ಸ್ವಾಗತಿಸಿದರು. ಚಂದ್ರಶೇಖರ್ ಇಟ್ಯಡ್ಕ ಕಾರ್ಯಕ್ರಮ ನಿರೂಪಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…