ಪಂಜ: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ .ಫೆ.6.ರಂದು ಹಗಲು ಬಲಿ ಹೊರಟು ಉತ್ಸವ, ರಾತ್ರಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಮುಂದೆ ಜರುಗಿತು.
ವಿವಿಧ ವೈಧಿಕ ಕಾರ್ಯಕ್ರಮಗಳು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಹಿರಿತನದಲ್ಲಿ ನಡೆಯಿತು. ದೇವಳದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ , ಜೀಣೋದ್ದಾರ, ಉತ್ಸವ ಸಮಿತಿಯ ಅಧ್ಯಕ್ಷ ಮಹೇಶ್ ಕುಮರ್ ಕರಿಕ್ಕಳ ಮೊದಲಾದವರು ಉಪಸ್ಥಿತರಿದ್ದರು.
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…