ಪಂಜ: ಮೂರು ದಿನಗಳ ಹಿಂದೆ ಪಾಲ ದಾಟುತ್ತಿದ್ದಾಗ ಹೊಳೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಕುದ್ವ ಶೇಷಪ್ಪ ಗೌಡ ಅವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ.
ಔಷಧಿ ತರಲೆಂದು ಪಂಜಕ್ಕೆ ಹೋಗಿ ಬರುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋದವರು ಬಂದಿರಲಿಲ್ಲ. ಬಳಿಕ ಮನೆಯವರು ಹುಡುಕಾಡಿದಾಗ ಪಾಲದ ಬಳಿ ಚಪ್ಪಲು ಹಾಗೂ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದರು. ಹೀಗಾಗಿ ಪಂಜದಿಂದ ಬರುತ್ತಿದ್ದಾಗ ಪಾಲ ಜಾರಿ ಹೊಳಗೆ ಬಿದ್ದಿದ್ದ ಶೇಪಪ್ಪ ಗೌಡರು ಬಿದ್ದಿದ್ದರು ಎಂದು ಶಂಕಿಸಲಾಗಿತ್ತು. ಬಳಿಕ ಹೊಳೆಯಲ್ಲಿ ಎರಡು ದಿನಗಳ ಕಾಲ ಹುಡುಕಾಡ ನಡೆಸಲಾಗಿತ್ತು. ಎನ್ ಡಿ ಆರ್ ಎಫ್ ತಂಡ ಕೂಡಾ ಆಗಮಿಸಿ ಹೊಳೆಯಲ್ಲಿ, ನದಿಯಲ್ಲಿ ಹುಡುಕಾಟ ನಡೆಸಿತ್ತು. ಇದೀಗ ಶುಕ್ರವಾರ ಸಂಜೆ ಪಂಜದ ಪಲ್ಲೋಡಿ ಬಳಿ ಮೃತದೇಹ ಪತ್ತೆಯಾಗಿದೆ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…