ಪಂಜ: ಮೂರು ದಿನಗಳ ಹಿಂದೆ ಪಾಲ ದಾಟುತ್ತಿದ್ದಾಗ ಹೊಳೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಕುದ್ವ ಶೇಷಪ್ಪ ಗೌಡ ಅವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ.
ಔಷಧಿ ತರಲೆಂದು ಪಂಜಕ್ಕೆ ಹೋಗಿ ಬರುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋದವರು ಬಂದಿರಲಿಲ್ಲ. ಬಳಿಕ ಮನೆಯವರು ಹುಡುಕಾಡಿದಾಗ ಪಾಲದ ಬಳಿ ಚಪ್ಪಲು ಹಾಗೂ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದರು. ಹೀಗಾಗಿ ಪಂಜದಿಂದ ಬರುತ್ತಿದ್ದಾಗ ಪಾಲ ಜಾರಿ ಹೊಳಗೆ ಬಿದ್ದಿದ್ದ ಶೇಪಪ್ಪ ಗೌಡರು ಬಿದ್ದಿದ್ದರು ಎಂದು ಶಂಕಿಸಲಾಗಿತ್ತು. ಬಳಿಕ ಹೊಳೆಯಲ್ಲಿ ಎರಡು ದಿನಗಳ ಕಾಲ ಹುಡುಕಾಡ ನಡೆಸಲಾಗಿತ್ತು. ಎನ್ ಡಿ ಆರ್ ಎಫ್ ತಂಡ ಕೂಡಾ ಆಗಮಿಸಿ ಹೊಳೆಯಲ್ಲಿ, ನದಿಯಲ್ಲಿ ಹುಡುಕಾಟ ನಡೆಸಿತ್ತು. ಇದೀಗ ಶುಕ್ರವಾರ ಸಂಜೆ ಪಂಜದ ಪಲ್ಲೋಡಿ ಬಳಿ ಮೃತದೇಹ ಪತ್ತೆಯಾಗಿದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…