ಪಂಜ: ಮೂರು ದಿನಗಳ ಹಿಂದೆ ಪಾಲ ದಾಟುತ್ತಿದ್ದಾಗ ಹೊಳೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಕುದ್ವ ಶೇಷಪ್ಪ ಗೌಡ ಅವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ.
ಔಷಧಿ ತರಲೆಂದು ಪಂಜಕ್ಕೆ ಹೋಗಿ ಬರುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋದವರು ಬಂದಿರಲಿಲ್ಲ. ಬಳಿಕ ಮನೆಯವರು ಹುಡುಕಾಡಿದಾಗ ಪಾಲದ ಬಳಿ ಚಪ್ಪಲು ಹಾಗೂ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದರು. ಹೀಗಾಗಿ ಪಂಜದಿಂದ ಬರುತ್ತಿದ್ದಾಗ ಪಾಲ ಜಾರಿ ಹೊಳಗೆ ಬಿದ್ದಿದ್ದ ಶೇಪಪ್ಪ ಗೌಡರು ಬಿದ್ದಿದ್ದರು ಎಂದು ಶಂಕಿಸಲಾಗಿತ್ತು. ಬಳಿಕ ಹೊಳೆಯಲ್ಲಿ ಎರಡು ದಿನಗಳ ಕಾಲ ಹುಡುಕಾಡ ನಡೆಸಲಾಗಿತ್ತು. ಎನ್ ಡಿ ಆರ್ ಎಫ್ ತಂಡ ಕೂಡಾ ಆಗಮಿಸಿ ಹೊಳೆಯಲ್ಲಿ, ನದಿಯಲ್ಲಿ ಹುಡುಕಾಟ ನಡೆಸಿತ್ತು. ಇದೀಗ ಶುಕ್ರವಾರ ಸಂಜೆ ಪಂಜದ ಪಲ್ಲೋಡಿ ಬಳಿ ಮೃತದೇಹ ಪತ್ತೆಯಾಗಿದೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…