ಪಂಜ: ಮೂರು ದಿನಗಳ ಹಿಂದೆ ಪಾಲ ದಾಟುತ್ತಿದ್ದಾಗ ಹೊಳೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಕುದ್ವ ಶೇಷಪ್ಪ ಗೌಡ ಅವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ.
ಔಷಧಿ ತರಲೆಂದು ಪಂಜಕ್ಕೆ ಹೋಗಿ ಬರುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋದವರು ಬಂದಿರಲಿಲ್ಲ. ಬಳಿಕ ಮನೆಯವರು ಹುಡುಕಾಡಿದಾಗ ಪಾಲದ ಬಳಿ ಚಪ್ಪಲು ಹಾಗೂ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದರು. ಹೀಗಾಗಿ ಪಂಜದಿಂದ ಬರುತ್ತಿದ್ದಾಗ ಪಾಲ ಜಾರಿ ಹೊಳಗೆ ಬಿದ್ದಿದ್ದ ಶೇಪಪ್ಪ ಗೌಡರು ಬಿದ್ದಿದ್ದರು ಎಂದು ಶಂಕಿಸಲಾಗಿತ್ತು. ಬಳಿಕ ಹೊಳೆಯಲ್ಲಿ ಎರಡು ದಿನಗಳ ಕಾಲ ಹುಡುಕಾಡ ನಡೆಸಲಾಗಿತ್ತು. ಎನ್ ಡಿ ಆರ್ ಎಫ್ ತಂಡ ಕೂಡಾ ಆಗಮಿಸಿ ಹೊಳೆಯಲ್ಲಿ, ನದಿಯಲ್ಲಿ ಹುಡುಕಾಟ ನಡೆಸಿತ್ತು. ಇದೀಗ ಶುಕ್ರವಾರ ಸಂಜೆ ಪಂಜದ ಪಲ್ಲೋಡಿ ಬಳಿ ಮೃತದೇಹ ಪತ್ತೆಯಾಗಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…