ಪಂಜ: ಮೂರು ದಿನಗಳ ಹಿಂದೆ ಪಾಲ ದಾಟುತ್ತಿದ್ದಾಗ ಹೊಳೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಕುದ್ವ ಶೇಷಪ್ಪ ಗೌಡ ಅವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ.
ಔಷಧಿ ತರಲೆಂದು ಪಂಜಕ್ಕೆ ಹೋಗಿ ಬರುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋದವರು ಬಂದಿರಲಿಲ್ಲ. ಬಳಿಕ ಮನೆಯವರು ಹುಡುಕಾಡಿದಾಗ ಪಾಲದ ಬಳಿ ಚಪ್ಪಲು ಹಾಗೂ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದರು. ಹೀಗಾಗಿ ಪಂಜದಿಂದ ಬರುತ್ತಿದ್ದಾಗ ಪಾಲ ಜಾರಿ ಹೊಳಗೆ ಬಿದ್ದಿದ್ದ ಶೇಪಪ್ಪ ಗೌಡರು ಬಿದ್ದಿದ್ದರು ಎಂದು ಶಂಕಿಸಲಾಗಿತ್ತು. ಬಳಿಕ ಹೊಳೆಯಲ್ಲಿ ಎರಡು ದಿನಗಳ ಕಾಲ ಹುಡುಕಾಡ ನಡೆಸಲಾಗಿತ್ತು. ಎನ್ ಡಿ ಆರ್ ಎಫ್ ತಂಡ ಕೂಡಾ ಆಗಮಿಸಿ ಹೊಳೆಯಲ್ಲಿ, ನದಿಯಲ್ಲಿ ಹುಡುಕಾಟ ನಡೆಸಿತ್ತು. ಇದೀಗ ಶುಕ್ರವಾರ ಸಂಜೆ ಪಂಜದ ಪಲ್ಲೋಡಿ ಬಳಿ ಮೃತದೇಹ ಪತ್ತೆಯಾಗಿದೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…