ಪಂಜ: ಮೂರು ದಿನಗಳ ಹಿಂದೆ ಪಾಲ ದಾಟುತ್ತಿದ್ದಾಗ ಹೊಳೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಕುದ್ವ ಶೇಷಪ್ಪ ಗೌಡ ಅವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ.
ಔಷಧಿ ತರಲೆಂದು ಪಂಜಕ್ಕೆ ಹೋಗಿ ಬರುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋದವರು ಬಂದಿರಲಿಲ್ಲ. ಬಳಿಕ ಮನೆಯವರು ಹುಡುಕಾಡಿದಾಗ ಪಾಲದ ಬಳಿ ಚಪ್ಪಲು ಹಾಗೂ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದರು. ಹೀಗಾಗಿ ಪಂಜದಿಂದ ಬರುತ್ತಿದ್ದಾಗ ಪಾಲ ಜಾರಿ ಹೊಳಗೆ ಬಿದ್ದಿದ್ದ ಶೇಪಪ್ಪ ಗೌಡರು ಬಿದ್ದಿದ್ದರು ಎಂದು ಶಂಕಿಸಲಾಗಿತ್ತು. ಬಳಿಕ ಹೊಳೆಯಲ್ಲಿ ಎರಡು ದಿನಗಳ ಕಾಲ ಹುಡುಕಾಡ ನಡೆಸಲಾಗಿತ್ತು. ಎನ್ ಡಿ ಆರ್ ಎಫ್ ತಂಡ ಕೂಡಾ ಆಗಮಿಸಿ ಹೊಳೆಯಲ್ಲಿ, ನದಿಯಲ್ಲಿ ಹುಡುಕಾಟ ನಡೆಸಿತ್ತು. ಇದೀಗ ಶುಕ್ರವಾರ ಸಂಜೆ ಪಂಜದ ಪಲ್ಲೋಡಿ ಬಳಿ ಮೃತದೇಹ ಪತ್ತೆಯಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…