ಮಂಗಳೂರು: ಅನೇಕ ಸಮಯಗಳಿಂದ ಟ್ರೋಲ್ ಆಗುತ್ತಿದ್ದ ಮಂಗಳೂರು ಪಂಪ್ ವೆಲ್ ಮೇಲ್ಸೇತುವೆಯ ಕಾಮಗಾರಿ ಪೂರ್ತಿಯಾಗಿದೆ. ನಾಳೆ(ಜ.31) ಉದ್ಘಾಟನೆಗೊಳ್ಳುವ ನಿರೀಕ್ಷೆ ಇದೆ. ನಾಳೆಯೇ… ಇತ್ತೆ ಬಲೆ.. ಪಂಪ್ವೆಲ್ ಬಲೆ… ಪಂಪ್ವೆಲ್ ಬಲೆ…..!
ಅನೇಕ ಸಮಯಗಳಿಂದ ಉದ್ಘಾಟನಾ ಕಾಮಗಾರಿ ಮುಂದೂಡಿ ಮುಂದೂಡಿ ಜನಸಾಮಾನ್ಯರಿಂದ ಟ್ರೋಲ್ ಗೆ ಒಳಗಾಗಿ ಕೊನೆಗೂ ಇದಾಗದು ಎಂದೂ ಶಪಿಸಿದ್ದ ಮಂಗಳೂರಿನ ಪಂಪ್ ವೆಲ್ ಕಾಮಗಾರಿ ಪೂರ್ತಿಗೊಂಡಿದ್ದು ಜ.31 ರಂದು ಉದ್ಘಾಟನೆಗೊಳ್ಳುವ ನಿರೀಕ್ಷೆ ಇದೆ. ಈ ಹಿಂದೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ನೀಡಿರುವ ಭರವಸೆಯಂತೆ ಜ.1 ರಂದು ಉದ್ಘಾಟನೆಯಾಗಬೇಕಿತ್ತು. ಇದೀಗ ಜನವರಿ ಅಂತ್ಯದ ವೇಳೆಗೆ ಉದ್ಘಾಟನೆಗೊಳ್ಳಲಿದೆ.
ಈ ಕಾಮಗಾರಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ವೀಕ್ಷಿಸಿದರು.
ಶಾಸಕ ವೇದವ್ಯಾಸ್ ಕಾಮತ್, ಮನಪಾ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು, ಮಂಗಳೂರು ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…