ಮಂಗಳೂರು: ಅನೇಕ ಸಮಯಗಳಿಂದ ಟ್ರೋಲ್ ಆಗುತ್ತಿದ್ದ ಮಂಗಳೂರು ಪಂಪ್ ವೆಲ್ ಮೇಲ್ಸೇತುವೆಯ ಕಾಮಗಾರಿ ಪೂರ್ತಿಯಾಗಿದೆ. ನಾಳೆ(ಜ.31) ಉದ್ಘಾಟನೆಗೊಳ್ಳುವ ನಿರೀಕ್ಷೆ ಇದೆ. ನಾಳೆಯೇ… ಇತ್ತೆ ಬಲೆ.. ಪಂಪ್ವೆಲ್ ಬಲೆ… ಪಂಪ್ವೆಲ್ ಬಲೆ…..!
ಅನೇಕ ಸಮಯಗಳಿಂದ ಉದ್ಘಾಟನಾ ಕಾಮಗಾರಿ ಮುಂದೂಡಿ ಮುಂದೂಡಿ ಜನಸಾಮಾನ್ಯರಿಂದ ಟ್ರೋಲ್ ಗೆ ಒಳಗಾಗಿ ಕೊನೆಗೂ ಇದಾಗದು ಎಂದೂ ಶಪಿಸಿದ್ದ ಮಂಗಳೂರಿನ ಪಂಪ್ ವೆಲ್ ಕಾಮಗಾರಿ ಪೂರ್ತಿಗೊಂಡಿದ್ದು ಜ.31 ರಂದು ಉದ್ಘಾಟನೆಗೊಳ್ಳುವ ನಿರೀಕ್ಷೆ ಇದೆ. ಈ ಹಿಂದೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ನೀಡಿರುವ ಭರವಸೆಯಂತೆ ಜ.1 ರಂದು ಉದ್ಘಾಟನೆಯಾಗಬೇಕಿತ್ತು. ಇದೀಗ ಜನವರಿ ಅಂತ್ಯದ ವೇಳೆಗೆ ಉದ್ಘಾಟನೆಗೊಳ್ಳಲಿದೆ.
ಈ ಕಾಮಗಾರಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ವೀಕ್ಷಿಸಿದರು.
ಶಾಸಕ ವೇದವ್ಯಾಸ್ ಕಾಮತ್, ಮನಪಾ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು, ಮಂಗಳೂರು ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…