ಸುಳ್ಯ: ಪಂಬೆತ್ತಾಡಿ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಜಾಕೆ ಮಾಧವ ಗೌಡ ಮತ್ತು ಉಪಾಧ್ಯಕ್ಷರಾಗಿ ಕುಲ್ ದೀಪ್ ಸುತ್ತುಕೋಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘ ಆಡಳಿತ ಮಂಡಳಿಗೆ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯನ್ನು ಜ. 25 ನಡೆಯಿತು. ಮಣಿಯಾನ ಪುರುಷೋತ್ತಮ ಚುನಾವಣಾ ಅಧಿಕಾರಿಯಾಗಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿ, ಸಹಕಾರಿ ಸಂಘಗಳ ಮೇಲ್ವಿಚಾರಕ ಪ್ರದೀಪ್ ಕುಮಾರ್, ನಿರ್ದೇಶಕರುಗಳಾದ ಮಹೇಶ್ ಕುಮಾರ್ ಕರಿಕ್ಕಳ, ವೆಂಕಪ್ಪ ಗೌಡ, ಧರ್ಮಣ್ಣ ನಾಯ್ಕ ಗರಡಿ, ಜಿತೇಂದ್ರ ಪ್ರಸಾದ್, ಜಯರಾಮ ಬೆಳಗಜೆ, ಶ್ರೀನಿವಾಸ ಭೀಮಗುಳಿ, ಮೂಕಾಂಬಿಕಾ, ಭಾಗೀರಥಿ, ಲೋಹಿತಾಶ್ವ ಚೀಮುಳ್ಳು, ಗಣೇಶ್ ಪ್ರಸಾದ್ ಭೀಮಗುಳಿ, ಮಾಜಿ ನಿರ್ದೇಶಕ ರಾಮಚಂದ್ರ ಕಲ್ಚಾರು, ಮಾಜಿ ಉಪಾಧ್ಯಕ್ಷ ಸಂತೋಷ್ ಜಾಕೆ, ಸಂಘದ ಸಿಬ್ಬಂದಿವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆಡಳಿತ ಮಂಡಳಿಯ ಅಧ್ಯಕ್ಷರಾಗಿ 3 ನೇ ಅವಧಿಗೆ ಜಾಕೆ ಮಾಧವ ಗೌಡ ಅಧ್ಯಕ್ಷರಾಗಿ ಆಯ್ಕೆಯಾದರು.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…