ಸುಳ್ಯ: ಪಂಬೆತ್ತಾಡಿ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಜಾಕೆ ಮಾಧವ ಗೌಡ ಮತ್ತು ಉಪಾಧ್ಯಕ್ಷರಾಗಿ ಕುಲ್ ದೀಪ್ ಸುತ್ತುಕೋಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘ ಆಡಳಿತ ಮಂಡಳಿಗೆ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯನ್ನು ಜ. 25 ನಡೆಯಿತು. ಮಣಿಯಾನ ಪುರುಷೋತ್ತಮ ಚುನಾವಣಾ ಅಧಿಕಾರಿಯಾಗಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿ, ಸಹಕಾರಿ ಸಂಘಗಳ ಮೇಲ್ವಿಚಾರಕ ಪ್ರದೀಪ್ ಕುಮಾರ್, ನಿರ್ದೇಶಕರುಗಳಾದ ಮಹೇಶ್ ಕುಮಾರ್ ಕರಿಕ್ಕಳ, ವೆಂಕಪ್ಪ ಗೌಡ, ಧರ್ಮಣ್ಣ ನಾಯ್ಕ ಗರಡಿ, ಜಿತೇಂದ್ರ ಪ್ರಸಾದ್, ಜಯರಾಮ ಬೆಳಗಜೆ, ಶ್ರೀನಿವಾಸ ಭೀಮಗುಳಿ, ಮೂಕಾಂಬಿಕಾ, ಭಾಗೀರಥಿ, ಲೋಹಿತಾಶ್ವ ಚೀಮುಳ್ಳು, ಗಣೇಶ್ ಪ್ರಸಾದ್ ಭೀಮಗುಳಿ, ಮಾಜಿ ನಿರ್ದೇಶಕ ರಾಮಚಂದ್ರ ಕಲ್ಚಾರು, ಮಾಜಿ ಉಪಾಧ್ಯಕ್ಷ ಸಂತೋಷ್ ಜಾಕೆ, ಸಂಘದ ಸಿಬ್ಬಂದಿವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆಡಳಿತ ಮಂಡಳಿಯ ಅಧ್ಯಕ್ಷರಾಗಿ 3 ನೇ ಅವಧಿಗೆ ಜಾಕೆ ಮಾಧವ ಗೌಡ ಅಧ್ಯಕ್ಷರಾಗಿ ಆಯ್ಕೆಯಾದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…