ಸುಳ್ಯ: ಪಂಬೆತ್ತಾಡಿ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಜಾಕೆ ಮಾಧವ ಗೌಡ ಮತ್ತು ಉಪಾಧ್ಯಕ್ಷರಾಗಿ ಕುಲ್ ದೀಪ್ ಸುತ್ತುಕೋಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘ ಆಡಳಿತ ಮಂಡಳಿಗೆ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯನ್ನು ಜ. 25 ನಡೆಯಿತು. ಮಣಿಯಾನ ಪುರುಷೋತ್ತಮ ಚುನಾವಣಾ ಅಧಿಕಾರಿಯಾಗಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿ, ಸಹಕಾರಿ ಸಂಘಗಳ ಮೇಲ್ವಿಚಾರಕ ಪ್ರದೀಪ್ ಕುಮಾರ್, ನಿರ್ದೇಶಕರುಗಳಾದ ಮಹೇಶ್ ಕುಮಾರ್ ಕರಿಕ್ಕಳ, ವೆಂಕಪ್ಪ ಗೌಡ, ಧರ್ಮಣ್ಣ ನಾಯ್ಕ ಗರಡಿ, ಜಿತೇಂದ್ರ ಪ್ರಸಾದ್, ಜಯರಾಮ ಬೆಳಗಜೆ, ಶ್ರೀನಿವಾಸ ಭೀಮಗುಳಿ, ಮೂಕಾಂಬಿಕಾ, ಭಾಗೀರಥಿ, ಲೋಹಿತಾಶ್ವ ಚೀಮುಳ್ಳು, ಗಣೇಶ್ ಪ್ರಸಾದ್ ಭೀಮಗುಳಿ, ಮಾಜಿ ನಿರ್ದೇಶಕ ರಾಮಚಂದ್ರ ಕಲ್ಚಾರು, ಮಾಜಿ ಉಪಾಧ್ಯಕ್ಷ ಸಂತೋಷ್ ಜಾಕೆ, ಸಂಘದ ಸಿಬ್ಬಂದಿವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆಡಳಿತ ಮಂಡಳಿಯ ಅಧ್ಯಕ್ಷರಾಗಿ 3 ನೇ ಅವಧಿಗೆ ಜಾಕೆ ಮಾಧವ ಗೌಡ ಅಧ್ಯಕ್ಷರಾಗಿ ಆಯ್ಕೆಯಾದರು.
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…