ಸುಳ್ಯ: ಪಂಬೆತ್ತಾಡಿ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಜಾಕೆ ಮಾಧವ ಗೌಡ ಮತ್ತು ಉಪಾಧ್ಯಕ್ಷರಾಗಿ ಕುಲ್ ದೀಪ್ ಸುತ್ತುಕೋಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘ ಆಡಳಿತ ಮಂಡಳಿಗೆ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯನ್ನು ಜ. 25 ನಡೆಯಿತು. ಮಣಿಯಾನ ಪುರುಷೋತ್ತಮ ಚುನಾವಣಾ ಅಧಿಕಾರಿಯಾಗಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿ, ಸಹಕಾರಿ ಸಂಘಗಳ ಮೇಲ್ವಿಚಾರಕ ಪ್ರದೀಪ್ ಕುಮಾರ್, ನಿರ್ದೇಶಕರುಗಳಾದ ಮಹೇಶ್ ಕುಮಾರ್ ಕರಿಕ್ಕಳ, ವೆಂಕಪ್ಪ ಗೌಡ, ಧರ್ಮಣ್ಣ ನಾಯ್ಕ ಗರಡಿ, ಜಿತೇಂದ್ರ ಪ್ರಸಾದ್, ಜಯರಾಮ ಬೆಳಗಜೆ, ಶ್ರೀನಿವಾಸ ಭೀಮಗುಳಿ, ಮೂಕಾಂಬಿಕಾ, ಭಾಗೀರಥಿ, ಲೋಹಿತಾಶ್ವ ಚೀಮುಳ್ಳು, ಗಣೇಶ್ ಪ್ರಸಾದ್ ಭೀಮಗುಳಿ, ಮಾಜಿ ನಿರ್ದೇಶಕ ರಾಮಚಂದ್ರ ಕಲ್ಚಾರು, ಮಾಜಿ ಉಪಾಧ್ಯಕ್ಷ ಸಂತೋಷ್ ಜಾಕೆ, ಸಂಘದ ಸಿಬ್ಬಂದಿವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆಡಳಿತ ಮಂಡಳಿಯ ಅಧ್ಯಕ್ಷರಾಗಿ 3 ನೇ ಅವಧಿಗೆ ಜಾಕೆ ಮಾಧವ ಗೌಡ ಅಧ್ಯಕ್ಷರಾಗಿ ಆಯ್ಕೆಯಾದರು.
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…
ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…
ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…