ಸುಳ್ಯ: ತನಗೆ ಬೆದರಿಕೆ ಇದೆ ಆದುದರಿಂದ ಸೂಕ್ತ ರಕ್ಷಣೆ ನೀಡಬೇಕು ಎಂದು ನಗರ ಪಂಚಾಯತ್ ಚುನಾವಣೆಯಲ್ಲಿ 17ನೇ ವಾರ್ಡ್ ಬೋರುಗುಡ್ಡೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಆರ್.ಕೆ.ಮಹಮ್ಮದ್ ಅವರು ಚುನಾವಣಾಧಿಕಾರಿಗಳು ಹಾಗೂ ಅಭ್ಯರ್ಥಿಗಳ ಸಭೆಯಲ್ಲಿ ಹೇಳಿದರು. ಈ ಸಂದರ್ಭ ಲಿಖಿತ ದೂರು ನೀಡುವಂತೆ ಚುನಾವಣಾಧಿಕಾರಿಗಳು ಆರ್.ಕೆ.ಮಹಮ್ಮದ್ ಅವರಿಗೆ ಸೂಚಿಸಿದರು.
ಬೋರುಗುಡ್ಡೆ ವಾರ್ಡ್ನ್ನು ಸೂಕ್ಷ್ಮ ಮತಗಟ್ಟೆ ಎಂದು ಪರಿಗಣಿಸಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನೀಡಬೇಕು ಮತ್ತು ತನಗೆ ಚುನಾವಣೆ ಮುಗಿಯುವ ತನಕ ರಕ್ಷಣೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಚುನಾವಣಾ ಆಯೋಗಕ್ಕೆ ಮತ್ತು ಪೊಲೀಸ್ ಇಲಾಖೆಗೆ ಲಿಖಿತ ದೂರು ಸಲ್ಲಿಸುವಂತೆ ಚುನಾವಣಾಧಿಕಾರಿಗಳು ಆರ್.ಕೆ.ಮಹಮ್ಮದ್ಗೆ ಸೂಚಿಸಿದ್ದಾರೆ.
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…