ಸುಳ್ಯ: ತನಗೆ ಬೆದರಿಕೆ ಇದೆ ಆದುದರಿಂದ ಸೂಕ್ತ ರಕ್ಷಣೆ ನೀಡಬೇಕು ಎಂದು ನಗರ ಪಂಚಾಯತ್ ಚುನಾವಣೆಯಲ್ಲಿ 17ನೇ ವಾರ್ಡ್ ಬೋರುಗುಡ್ಡೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಆರ್.ಕೆ.ಮಹಮ್ಮದ್ ಅವರು ಚುನಾವಣಾಧಿಕಾರಿಗಳು ಹಾಗೂ ಅಭ್ಯರ್ಥಿಗಳ ಸಭೆಯಲ್ಲಿ ಹೇಳಿದರು. ಈ ಸಂದರ್ಭ ಲಿಖಿತ ದೂರು ನೀಡುವಂತೆ ಚುನಾವಣಾಧಿಕಾರಿಗಳು ಆರ್.ಕೆ.ಮಹಮ್ಮದ್ ಅವರಿಗೆ ಸೂಚಿಸಿದರು.
ಬೋರುಗುಡ್ಡೆ ವಾರ್ಡ್ನ್ನು ಸೂಕ್ಷ್ಮ ಮತಗಟ್ಟೆ ಎಂದು ಪರಿಗಣಿಸಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನೀಡಬೇಕು ಮತ್ತು ತನಗೆ ಚುನಾವಣೆ ಮುಗಿಯುವ ತನಕ ರಕ್ಷಣೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಚುನಾವಣಾ ಆಯೋಗಕ್ಕೆ ಮತ್ತು ಪೊಲೀಸ್ ಇಲಾಖೆಗೆ ಲಿಖಿತ ದೂರು ಸಲ್ಲಿಸುವಂತೆ ಚುನಾವಣಾಧಿಕಾರಿಗಳು ಆರ್.ಕೆ.ಮಹಮ್ಮದ್ಗೆ ಸೂಚಿಸಿದ್ದಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…