ಸುಳ್ಯ: ತನಗೆ ಬೆದರಿಕೆ ಇದೆ ಆದುದರಿಂದ ಸೂಕ್ತ ರಕ್ಷಣೆ ನೀಡಬೇಕು ಎಂದು ನಗರ ಪಂಚಾಯತ್ ಚುನಾವಣೆಯಲ್ಲಿ 17ನೇ ವಾರ್ಡ್ ಬೋರುಗುಡ್ಡೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಆರ್.ಕೆ.ಮಹಮ್ಮದ್ ಅವರು ಚುನಾವಣಾಧಿಕಾರಿಗಳು ಹಾಗೂ ಅಭ್ಯರ್ಥಿಗಳ ಸಭೆಯಲ್ಲಿ ಹೇಳಿದರು. ಈ ಸಂದರ್ಭ ಲಿಖಿತ ದೂರು ನೀಡುವಂತೆ ಚುನಾವಣಾಧಿಕಾರಿಗಳು ಆರ್.ಕೆ.ಮಹಮ್ಮದ್ ಅವರಿಗೆ ಸೂಚಿಸಿದರು.
ಬೋರುಗುಡ್ಡೆ ವಾರ್ಡ್ನ್ನು ಸೂಕ್ಷ್ಮ ಮತಗಟ್ಟೆ ಎಂದು ಪರಿಗಣಿಸಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನೀಡಬೇಕು ಮತ್ತು ತನಗೆ ಚುನಾವಣೆ ಮುಗಿಯುವ ತನಕ ರಕ್ಷಣೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಚುನಾವಣಾ ಆಯೋಗಕ್ಕೆ ಮತ್ತು ಪೊಲೀಸ್ ಇಲಾಖೆಗೆ ಲಿಖಿತ ದೂರು ಸಲ್ಲಿಸುವಂತೆ ಚುನಾವಣಾಧಿಕಾರಿಗಳು ಆರ್.ಕೆ.ಮಹಮ್ಮದ್ಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…