ಸುಳ್ಯ: ತನಗೆ ಬೆದರಿಕೆ ಇದೆ ಆದುದರಿಂದ ಸೂಕ್ತ ರಕ್ಷಣೆ ನೀಡಬೇಕು ಎಂದು ನಗರ ಪಂಚಾಯತ್ ಚುನಾವಣೆಯಲ್ಲಿ 17ನೇ ವಾರ್ಡ್ ಬೋರುಗುಡ್ಡೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಆರ್.ಕೆ.ಮಹಮ್ಮದ್ ಅವರು ಚುನಾವಣಾಧಿಕಾರಿಗಳು ಹಾಗೂ ಅಭ್ಯರ್ಥಿಗಳ ಸಭೆಯಲ್ಲಿ ಹೇಳಿದರು. ಈ ಸಂದರ್ಭ ಲಿಖಿತ ದೂರು ನೀಡುವಂತೆ ಚುನಾವಣಾಧಿಕಾರಿಗಳು ಆರ್.ಕೆ.ಮಹಮ್ಮದ್ ಅವರಿಗೆ ಸೂಚಿಸಿದರು.
ಬೋರುಗುಡ್ಡೆ ವಾರ್ಡ್ನ್ನು ಸೂಕ್ಷ್ಮ ಮತಗಟ್ಟೆ ಎಂದು ಪರಿಗಣಿಸಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನೀಡಬೇಕು ಮತ್ತು ತನಗೆ ಚುನಾವಣೆ ಮುಗಿಯುವ ತನಕ ರಕ್ಷಣೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಚುನಾವಣಾ ಆಯೋಗಕ್ಕೆ ಮತ್ತು ಪೊಲೀಸ್ ಇಲಾಖೆಗೆ ಲಿಖಿತ ದೂರು ಸಲ್ಲಿಸುವಂತೆ ಚುನಾವಣಾಧಿಕಾರಿಗಳು ಆರ್.ಕೆ.ಮಹಮ್ಮದ್ಗೆ ಸೂಚಿಸಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…