ಸುಳ್ಯ:ಚುನಾವಣಾ ಪ್ರಚಾರದ ರಂಗಿಗೆ ತೆರೆ ಬೀಳುತ್ತಿದ್ದಂತೆ 13ನೇ ವಾರ್ಡ್ ಬೂಡು ವಿನಲ್ಲಿ ಪೋಟೋ ಫಿನಿಶ್ ಫಲಿತಾಂಶ ಬರುವ ಕಾತರ ಉಂಟಾಗಿದೆ. ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ಪೈಪೋಟಿ ಮಧ್ಯೆ ಪಕ್ಷೇತರ ಅಭ್ಯರ್ಥಿಯಾಗಿ ರಿಯಾಝ್ ಕಟ್ಟೆಕ್ಕಾರ್ ಸ್ಪರ್ಧಿಸುವ ಕಾರಣ ತ್ರಿಕೋನ ಸ್ಪರ್ಧೆಯ ರಂಗು ಬಂದಿದೆ. ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ರಿಯಾಝ್ ಕಾಂಗ್ರೆಸ್ ಟಿಕೇಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದಾರೆ. ಬಿರುಸಿನ ಪ್ರಚಾರ ಕೈಗೊಂಡ ರಿಯಾಝ್ ಗೆಲುವಿನ ವಿಶ್ವಾಸವಿದೆ ಎನ್ನುತ್ತಾರೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…