ಸುಳ್ಯ:ಚುನಾವಣಾ ಪ್ರಚಾರದ ರಂಗಿಗೆ ತೆರೆ ಬೀಳುತ್ತಿದ್ದಂತೆ 13ನೇ ವಾರ್ಡ್ ಬೂಡು ವಿನಲ್ಲಿ ಪೋಟೋ ಫಿನಿಶ್ ಫಲಿತಾಂಶ ಬರುವ ಕಾತರ ಉಂಟಾಗಿದೆ. ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ಪೈಪೋಟಿ ಮಧ್ಯೆ ಪಕ್ಷೇತರ ಅಭ್ಯರ್ಥಿಯಾಗಿ ರಿಯಾಝ್ ಕಟ್ಟೆಕ್ಕಾರ್ ಸ್ಪರ್ಧಿಸುವ ಕಾರಣ ತ್ರಿಕೋನ ಸ್ಪರ್ಧೆಯ ರಂಗು ಬಂದಿದೆ. ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ರಿಯಾಝ್ ಕಾಂಗ್ರೆಸ್ ಟಿಕೇಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದಾರೆ. ಬಿರುಸಿನ ಪ್ರಚಾರ ಕೈಗೊಂಡ ರಿಯಾಝ್ ಗೆಲುವಿನ ವಿಶ್ವಾಸವಿದೆ ಎನ್ನುತ್ತಾರೆ.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…