ಸುಳ್ಯ:ಚುನಾವಣಾ ಪ್ರಚಾರದ ರಂಗಿಗೆ ತೆರೆ ಬೀಳುತ್ತಿದ್ದಂತೆ 13ನೇ ವಾರ್ಡ್ ಬೂಡು ವಿನಲ್ಲಿ ಪೋಟೋ ಫಿನಿಶ್ ಫಲಿತಾಂಶ ಬರುವ ಕಾತರ ಉಂಟಾಗಿದೆ. ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ಪೈಪೋಟಿ ಮಧ್ಯೆ ಪಕ್ಷೇತರ ಅಭ್ಯರ್ಥಿಯಾಗಿ ರಿಯಾಝ್ ಕಟ್ಟೆಕ್ಕಾರ್ ಸ್ಪರ್ಧಿಸುವ ಕಾರಣ ತ್ರಿಕೋನ ಸ್ಪರ್ಧೆಯ ರಂಗು ಬಂದಿದೆ. ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ರಿಯಾಝ್ ಕಾಂಗ್ರೆಸ್ ಟಿಕೇಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದಾರೆ. ಬಿರುಸಿನ ಪ್ರಚಾರ ಕೈಗೊಂಡ ರಿಯಾಝ್ ಗೆಲುವಿನ ವಿಶ್ವಾಸವಿದೆ ಎನ್ನುತ್ತಾರೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…