ಸುಳ್ಯ:ಚುನಾವಣಾ ಪ್ರಚಾರದ ರಂಗಿಗೆ ತೆರೆ ಬೀಳುತ್ತಿದ್ದಂತೆ 13ನೇ ವಾರ್ಡ್ ಬೂಡು ವಿನಲ್ಲಿ ಪೋಟೋ ಫಿನಿಶ್ ಫಲಿತಾಂಶ ಬರುವ ಕಾತರ ಉಂಟಾಗಿದೆ. ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ಪೈಪೋಟಿ ಮಧ್ಯೆ ಪಕ್ಷೇತರ ಅಭ್ಯರ್ಥಿಯಾಗಿ ರಿಯಾಝ್ ಕಟ್ಟೆಕ್ಕಾರ್ ಸ್ಪರ್ಧಿಸುವ ಕಾರಣ ತ್ರಿಕೋನ ಸ್ಪರ್ಧೆಯ ರಂಗು ಬಂದಿದೆ. ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ರಿಯಾಝ್ ಕಾಂಗ್ರೆಸ್ ಟಿಕೇಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದಾರೆ. ಬಿರುಸಿನ ಪ್ರಚಾರ ಕೈಗೊಂಡ ರಿಯಾಝ್ ಗೆಲುವಿನ ವಿಶ್ವಾಸವಿದೆ ಎನ್ನುತ್ತಾರೆ.
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…