ಸುಳ್ಯ:ಚುನಾವಣಾ ಪ್ರಚಾರದ ರಂಗಿಗೆ ತೆರೆ ಬೀಳುತ್ತಿದ್ದಂತೆ 13ನೇ ವಾರ್ಡ್ ಬೂಡು ವಿನಲ್ಲಿ ಪೋಟೋ ಫಿನಿಶ್ ಫಲಿತಾಂಶ ಬರುವ ಕಾತರ ಉಂಟಾಗಿದೆ. ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ಪೈಪೋಟಿ ಮಧ್ಯೆ ಪಕ್ಷೇತರ ಅಭ್ಯರ್ಥಿಯಾಗಿ ರಿಯಾಝ್ ಕಟ್ಟೆಕ್ಕಾರ್ ಸ್ಪರ್ಧಿಸುವ ಕಾರಣ ತ್ರಿಕೋನ ಸ್ಪರ್ಧೆಯ ರಂಗು ಬಂದಿದೆ. ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ರಿಯಾಝ್ ಕಾಂಗ್ರೆಸ್ ಟಿಕೇಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದಾರೆ. ಬಿರುಸಿನ ಪ್ರಚಾರ ಕೈಗೊಂಡ ರಿಯಾಝ್ ಗೆಲುವಿನ ವಿಶ್ವಾಸವಿದೆ ಎನ್ನುತ್ತಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…