ಸುಳ್ಯ:ಇತ್ತೀಚೆಗೆ ನಡೆದ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಸೂಚನೆಗಳನ್ನು ಮೀರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗ್ರಾಮದಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಕಾರಣದಿಂದ ಎಸ್.ಎನ್.ಮನ್ಮಥ, ಚಂದ್ರಶೇಖರ ಶಾಸ್ತ್ರಿ, ಸಂತೋಷ್ ಕುತ್ತಮೊಟ್ಟೆಯವರನ್ನು ಹಾಗೂ ಪಾರ್ಟಿಯ ನಿರ್ಣಯಕ್ಕೆ ವಿರುದ್ಧವಾಗಿ ನಿಂತ ವಿಷ್ಣು ಭಟ್ ಮೂಲೆತೋಟ ಅವರರನ್ನು ಭಾರತೀಯ ಜನತಾ ಪಾರ್ಟಿಯಿಂದ ದೂರಗೊಳಿಸುವ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಸುಳ್ಯ ಮಂಡಲ ಸಮಿತಿಯ ನೇತೃತ್ವದಲ್ಲಿ ಜ.23 ರಂದು ಸುಳ್ಯ ವೆಂಕಟರಮಣ ದೇವಮಂದಿರದ ಸಭಾಭವನದಲ್ಲಿ ಮಂಡಲ ಪ್ರಮುಖರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಇದನ್ನು ಜಿಲ್ಲಾ ಸಮಿತಿಗೆ ತಿಳಿಸಲಾಗುತ್ತದೆ. ಆದ್ದರಿಂದ ಬಿಜೆಪಿಗೂ ಅವರಿಗೂ ಯಾವುದೇ ಸಂಬಂಧವಿರುವುದಿಲ್ಲ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…