ಸುದ್ದಿಗಳು

ಪಡಿತರ ಸಮಸ್ಯೆ ಇದ್ದರೆ : ದೂರು ನೀಡಿರಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು : ಎಲ್ಲಾ ಪಡಿತರ ಚೀಟಿದಾರರ ಗಮನಕ್ಕೆ ತಿಳಿಸುವುದೇನೆಂದರೆ  ಜಿಲ್ಲೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ (ಮಧ್ಯಾಹ್ನ ಊಟದ ವಿರಾಮ 1.30 ಗಂಟೆಯಿಂದ 2.30 ಗಂಟೆವರೆಗೆ ಹೊರತುಪಡಿಸಿ) ಪಡಿತರ ಪಡೆಯಬಹುದಾಗಿದೆ.

Advertisement
Advertisement

ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆಯಲ್ಲಿ ತೂಕದಲ್ಲಿ ಕಡಿಮೆ ಕೊಟ್ಟಲ್ಲಿ, ಹಣ ಕೇಳಿದಲ್ಲಿ ಪಡಿತರ ಜೊತೆಗೆ ವಸ್ತುಗಳನ್ನು ಕಡ್ಡಾಯವಾಗಿ ಕೊಳ್ಳುವಂತೆ ಒತ್ತಾಯಿಸಿದಲ್ಲಿ, ಪಡಿತರ ವಿತರಣೆ ನಿರಾಕರಿಸಿದಲ್ಲಿ, ಪಡಿತರ ಚೀಟಿಯ ಬಗ್ಗೆ ಹಾಗೂ ವಿತರಣೆ ಬಗ್ಗೆ ಏನಾದರೂ ಸಮಸ್ಯೆ ಇದ್ದಲ್ಲಿ ಮತ್ತು ಪಡಿತರ ಲಭ್ಯತೆ ಹಾಗೂ ಗುಣಮಟ್ಟದಲ್ಲಿ ಏನಾದರೂ ಕೊರತೆಯಿದ್ದಲ್ಲಿ ಈ ಕೆಳಗಿನ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗಳನ್ನು ಸಂಪರ್ಕಿಸಬಹುದು.

ತಾಲೂಕಿನ ಹೆಸರು ಹಾಗೂ ಅಧಿಕಾರಿಗಳ ವಿವರ ಇಂತಿವೆ :

ಮಂಗಳೂರು ನಗರ – ಸಹಾಯಕ ನಿರ್ದೇಶಕರು , ಕಸ್ತೂರಿ  ಆಹಾರ ನಿರೀಕ್ಷಕರು,  ರಫೀಕ್ ಎಂ, ದೂರವಾಣಿ ಸಂಖ್ಯೆ :0824-2423622,
ಮಂಗಳೂರು ಗ್ರಾಮಾಂತರ – ಆಹಾರ ಶಿರಸ್ತೇದಾರರು ಮೋಹಿನಿ  ಕುಮಾರಿ, ಆಹಾರ ನಿರೀಕ್ಷಕರು ರಾಜಶ್ರೀ,  ದೂರವಾಣಿ ಸಂಖ್ಯೆ : 0824-2412033,
ಬಂಟ್ವಾಳ ತಾಲೂಕು–ಆಹಾರ ಶಿರಸ್ತೇದಾರರು ಶ್ರೀನಿವಾಸ್  ದೂರವಾಣಿ ಸಂಖ್ಯೆ: 08255-232125,
ಬೆಳ್ತಂಗಡಿ ತಾಲೂಕು – ಆಹಾರ ನಿರೀಕ್ಷಕರು, ವಿಶ್ವ .ಕೆ, ದೂರವಾಣಿ ಸಂಖ್ಯೆ : 08256-232383,
ಪುತ್ತೂರು ತಾಲೂಕು–ಆಹಾರ ನಿರೀಕ್ಷಕರು, ಸರಸ್ವತಿ ಕೆ.  ದೂರವಾಣಿ ಸಂಖ್ಯೆ : 08251-231349,
ಸುಳ್ಯ ತಾಲೂಕು – ಆಹಾರ ಶಿರಸ್ತೇದಾರರು ಕಮಲ, ಆಹಾರ ನಿರೀಕ್ಷಕರರು, ವಸಂತಿ ದೂರವಾಣಿ ಸಂಖ್ಯೆ : 08257-231330 ಇವರನ್ನು ಸಂಪರ್ಕಿಸಿ ಪರಿಹಾರಕಂಡುಕೊಳ್ಳಬಹುದು ಎಂದು ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

6 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

7 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

11 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

15 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

15 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

23 hours ago