Advertisement
ಸುದ್ದಿಗಳು

ಪಡಿತರ ಸಮಸ್ಯೆ ಇದ್ದರೆ : ದೂರು ನೀಡಿರಿ

Share

ಮಂಗಳೂರು : ಎಲ್ಲಾ ಪಡಿತರ ಚೀಟಿದಾರರ ಗಮನಕ್ಕೆ ತಿಳಿಸುವುದೇನೆಂದರೆ  ಜಿಲ್ಲೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ (ಮಧ್ಯಾಹ್ನ ಊಟದ ವಿರಾಮ 1.30 ಗಂಟೆಯಿಂದ 2.30 ಗಂಟೆವರೆಗೆ ಹೊರತುಪಡಿಸಿ) ಪಡಿತರ ಪಡೆಯಬಹುದಾಗಿದೆ.

Advertisement
Advertisement

ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆಯಲ್ಲಿ ತೂಕದಲ್ಲಿ ಕಡಿಮೆ ಕೊಟ್ಟಲ್ಲಿ, ಹಣ ಕೇಳಿದಲ್ಲಿ ಪಡಿತರ ಜೊತೆಗೆ ವಸ್ತುಗಳನ್ನು ಕಡ್ಡಾಯವಾಗಿ ಕೊಳ್ಳುವಂತೆ ಒತ್ತಾಯಿಸಿದಲ್ಲಿ, ಪಡಿತರ ವಿತರಣೆ ನಿರಾಕರಿಸಿದಲ್ಲಿ, ಪಡಿತರ ಚೀಟಿಯ ಬಗ್ಗೆ ಹಾಗೂ ವಿತರಣೆ ಬಗ್ಗೆ ಏನಾದರೂ ಸಮಸ್ಯೆ ಇದ್ದಲ್ಲಿ ಮತ್ತು ಪಡಿತರ ಲಭ್ಯತೆ ಹಾಗೂ ಗುಣಮಟ್ಟದಲ್ಲಿ ಏನಾದರೂ ಕೊರತೆಯಿದ್ದಲ್ಲಿ ಈ ಕೆಳಗಿನ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗಳನ್ನು ಸಂಪರ್ಕಿಸಬಹುದು.

Advertisement

ತಾಲೂಕಿನ ಹೆಸರು ಹಾಗೂ ಅಧಿಕಾರಿಗಳ ವಿವರ ಇಂತಿವೆ :

ಮಂಗಳೂರು ನಗರ – ಸಹಾಯಕ ನಿರ್ದೇಶಕರು , ಕಸ್ತೂರಿ  ಆಹಾರ ನಿರೀಕ್ಷಕರು,  ರಫೀಕ್ ಎಂ, ದೂರವಾಣಿ ಸಂಖ್ಯೆ :0824-2423622,
ಮಂಗಳೂರು ಗ್ರಾಮಾಂತರ – ಆಹಾರ ಶಿರಸ್ತೇದಾರರು ಮೋಹಿನಿ  ಕುಮಾರಿ, ಆಹಾರ ನಿರೀಕ್ಷಕರು ರಾಜಶ್ರೀ,  ದೂರವಾಣಿ ಸಂಖ್ಯೆ : 0824-2412033,
ಬಂಟ್ವಾಳ ತಾಲೂಕು–ಆಹಾರ ಶಿರಸ್ತೇದಾರರು ಶ್ರೀನಿವಾಸ್  ದೂರವಾಣಿ ಸಂಖ್ಯೆ: 08255-232125,
ಬೆಳ್ತಂಗಡಿ ತಾಲೂಕು – ಆಹಾರ ನಿರೀಕ್ಷಕರು, ವಿಶ್ವ .ಕೆ, ದೂರವಾಣಿ ಸಂಖ್ಯೆ : 08256-232383,
ಪುತ್ತೂರು ತಾಲೂಕು–ಆಹಾರ ನಿರೀಕ್ಷಕರು, ಸರಸ್ವತಿ ಕೆ.  ದೂರವಾಣಿ ಸಂಖ್ಯೆ : 08251-231349,
ಸುಳ್ಯ ತಾಲೂಕು – ಆಹಾರ ಶಿರಸ್ತೇದಾರರು ಕಮಲ, ಆಹಾರ ನಿರೀಕ್ಷಕರರು, ವಸಂತಿ ದೂರವಾಣಿ ಸಂಖ್ಯೆ : 08257-231330 ಇವರನ್ನು ಸಂಪರ್ಕಿಸಿ ಪರಿಹಾರಕಂಡುಕೊಳ್ಳಬಹುದು ಎಂದು ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

6 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

15 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago