Advertisement
ಸುದ್ದಿಗಳು

ಪಡಿತರ ಸಮಸ್ಯೆ ಇದ್ದರೆ : ದೂರು ನೀಡಿರಿ

Share

ಮಂಗಳೂರು : ಎಲ್ಲಾ ಪಡಿತರ ಚೀಟಿದಾರರ ಗಮನಕ್ಕೆ ತಿಳಿಸುವುದೇನೆಂದರೆ  ಜಿಲ್ಲೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ (ಮಧ್ಯಾಹ್ನ ಊಟದ ವಿರಾಮ 1.30 ಗಂಟೆಯಿಂದ 2.30 ಗಂಟೆವರೆಗೆ ಹೊರತುಪಡಿಸಿ) ಪಡಿತರ ಪಡೆಯಬಹುದಾಗಿದೆ.

ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆಯಲ್ಲಿ ತೂಕದಲ್ಲಿ ಕಡಿಮೆ ಕೊಟ್ಟಲ್ಲಿ, ಹಣ ಕೇಳಿದಲ್ಲಿ ಪಡಿತರ ಜೊತೆಗೆ ವಸ್ತುಗಳನ್ನು ಕಡ್ಡಾಯವಾಗಿ ಕೊಳ್ಳುವಂತೆ ಒತ್ತಾಯಿಸಿದಲ್ಲಿ, ಪಡಿತರ ವಿತರಣೆ ನಿರಾಕರಿಸಿದಲ್ಲಿ, ಪಡಿತರ ಚೀಟಿಯ ಬಗ್ಗೆ ಹಾಗೂ ವಿತರಣೆ ಬಗ್ಗೆ ಏನಾದರೂ ಸಮಸ್ಯೆ ಇದ್ದಲ್ಲಿ ಮತ್ತು ಪಡಿತರ ಲಭ್ಯತೆ ಹಾಗೂ ಗುಣಮಟ್ಟದಲ್ಲಿ ಏನಾದರೂ ಕೊರತೆಯಿದ್ದಲ್ಲಿ ಈ ಕೆಳಗಿನ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗಳನ್ನು ಸಂಪರ್ಕಿಸಬಹುದು.

ತಾಲೂಕಿನ ಹೆಸರು ಹಾಗೂ ಅಧಿಕಾರಿಗಳ ವಿವರ ಇಂತಿವೆ :

ಮಂಗಳೂರು ನಗರ – ಸಹಾಯಕ ನಿರ್ದೇಶಕರು , ಕಸ್ತೂರಿ  ಆಹಾರ ನಿರೀಕ್ಷಕರು,  ರಫೀಕ್ ಎಂ, ದೂರವಾಣಿ ಸಂಖ್ಯೆ :0824-2423622,
ಮಂಗಳೂರು ಗ್ರಾಮಾಂತರ – ಆಹಾರ ಶಿರಸ್ತೇದಾರರು ಮೋಹಿನಿ  ಕುಮಾರಿ, ಆಹಾರ ನಿರೀಕ್ಷಕರು ರಾಜಶ್ರೀ,  ದೂರವಾಣಿ ಸಂಖ್ಯೆ : 0824-2412033,
ಬಂಟ್ವಾಳ ತಾಲೂಕು–ಆಹಾರ ಶಿರಸ್ತೇದಾರರು ಶ್ರೀನಿವಾಸ್  ದೂರವಾಣಿ ಸಂಖ್ಯೆ: 08255-232125,
ಬೆಳ್ತಂಗಡಿ ತಾಲೂಕು – ಆಹಾರ ನಿರೀಕ್ಷಕರು, ವಿಶ್ವ .ಕೆ, ದೂರವಾಣಿ ಸಂಖ್ಯೆ : 08256-232383,
ಪುತ್ತೂರು ತಾಲೂಕು–ಆಹಾರ ನಿರೀಕ್ಷಕರು, ಸರಸ್ವತಿ ಕೆ.  ದೂರವಾಣಿ ಸಂಖ್ಯೆ : 08251-231349,
ಸುಳ್ಯ ತಾಲೂಕು – ಆಹಾರ ಶಿರಸ್ತೇದಾರರು ಕಮಲ, ಆಹಾರ ನಿರೀಕ್ಷಕರರು, ವಸಂತಿ ದೂರವಾಣಿ ಸಂಖ್ಯೆ : 08257-231330 ಇವರನ್ನು ಸಂಪರ್ಕಿಸಿ ಪರಿಹಾರಕಂಡುಕೊಳ್ಳಬಹುದು ಎಂದು ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

13 minutes ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

6 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

15 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

18 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

23 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago