Advertisement
ಸುದ್ದಿಗಳು

ಪಡಿತರ ಸಮಸ್ಯೆ ಇದ್ದರೆ : ದೂರು ನೀಡಿರಿ

Share

ಮಂಗಳೂರು : ಎಲ್ಲಾ ಪಡಿತರ ಚೀಟಿದಾರರ ಗಮನಕ್ಕೆ ತಿಳಿಸುವುದೇನೆಂದರೆ  ಜಿಲ್ಲೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ (ಮಧ್ಯಾಹ್ನ ಊಟದ ವಿರಾಮ 1.30 ಗಂಟೆಯಿಂದ 2.30 ಗಂಟೆವರೆಗೆ ಹೊರತುಪಡಿಸಿ) ಪಡಿತರ ಪಡೆಯಬಹುದಾಗಿದೆ.

ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆಯಲ್ಲಿ ತೂಕದಲ್ಲಿ ಕಡಿಮೆ ಕೊಟ್ಟಲ್ಲಿ, ಹಣ ಕೇಳಿದಲ್ಲಿ ಪಡಿತರ ಜೊತೆಗೆ ವಸ್ತುಗಳನ್ನು ಕಡ್ಡಾಯವಾಗಿ ಕೊಳ್ಳುವಂತೆ ಒತ್ತಾಯಿಸಿದಲ್ಲಿ, ಪಡಿತರ ವಿತರಣೆ ನಿರಾಕರಿಸಿದಲ್ಲಿ, ಪಡಿತರ ಚೀಟಿಯ ಬಗ್ಗೆ ಹಾಗೂ ವಿತರಣೆ ಬಗ್ಗೆ ಏನಾದರೂ ಸಮಸ್ಯೆ ಇದ್ದಲ್ಲಿ ಮತ್ತು ಪಡಿತರ ಲಭ್ಯತೆ ಹಾಗೂ ಗುಣಮಟ್ಟದಲ್ಲಿ ಏನಾದರೂ ಕೊರತೆಯಿದ್ದಲ್ಲಿ ಈ ಕೆಳಗಿನ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗಳನ್ನು ಸಂಪರ್ಕಿಸಬಹುದು.

ತಾಲೂಕಿನ ಹೆಸರು ಹಾಗೂ ಅಧಿಕಾರಿಗಳ ವಿವರ ಇಂತಿವೆ :

ಮಂಗಳೂರು ನಗರ – ಸಹಾಯಕ ನಿರ್ದೇಶಕರು , ಕಸ್ತೂರಿ  ಆಹಾರ ನಿರೀಕ್ಷಕರು,  ರಫೀಕ್ ಎಂ, ದೂರವಾಣಿ ಸಂಖ್ಯೆ :0824-2423622,
ಮಂಗಳೂರು ಗ್ರಾಮಾಂತರ – ಆಹಾರ ಶಿರಸ್ತೇದಾರರು ಮೋಹಿನಿ  ಕುಮಾರಿ, ಆಹಾರ ನಿರೀಕ್ಷಕರು ರಾಜಶ್ರೀ,  ದೂರವಾಣಿ ಸಂಖ್ಯೆ : 0824-2412033,
ಬಂಟ್ವಾಳ ತಾಲೂಕು–ಆಹಾರ ಶಿರಸ್ತೇದಾರರು ಶ್ರೀನಿವಾಸ್  ದೂರವಾಣಿ ಸಂಖ್ಯೆ: 08255-232125,
ಬೆಳ್ತಂಗಡಿ ತಾಲೂಕು – ಆಹಾರ ನಿರೀಕ್ಷಕರು, ವಿಶ್ವ .ಕೆ, ದೂರವಾಣಿ ಸಂಖ್ಯೆ : 08256-232383,
ಪುತ್ತೂರು ತಾಲೂಕು–ಆಹಾರ ನಿರೀಕ್ಷಕರು, ಸರಸ್ವತಿ ಕೆ.  ದೂರವಾಣಿ ಸಂಖ್ಯೆ : 08251-231349,
ಸುಳ್ಯ ತಾಲೂಕು – ಆಹಾರ ಶಿರಸ್ತೇದಾರರು ಕಮಲ, ಆಹಾರ ನಿರೀಕ್ಷಕರರು, ವಸಂತಿ ದೂರವಾಣಿ ಸಂಖ್ಯೆ : 08257-231330 ಇವರನ್ನು ಸಂಪರ್ಕಿಸಿ ಪರಿಹಾರಕಂಡುಕೊಳ್ಳಬಹುದು ಎಂದು ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

4 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

4 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

19 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago