ಸುಳ್ಯ: ಸಾಮಾಜಿಕ ಮುಂದಾಳು , ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪಡ್ಡಂಬೈಲು ವೆಂಕಟ್ರಮಣ ಗೌಡ ಶನಿವಾರ ರಾತ್ರಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಇದ್ದ ಅವರು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಾಗಿದ್ದರು.
ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದ ಅವರು ಕೆವಿಜಿ ಸಂಸ್ಥೆ ಕಟ್ಟುವಲ್ಲಿ ಕುರುಂಜಿ ವೆಂಕಟ್ರಮಣ ಗೌಡ ಅವರೊದಿಗೆ ಸಹಕರಿಸಿದ್ದು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಇದರ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದರು. ಕೆವಿಜಿ ಕಾನೂನು ಕಾಲೇಜು ಪ್ರಾಂಶುಪಾಲರಾಗಿ ಸೇವೆ ಸಲ್ಲಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಆಸಕ್ತಿ ಹೊಂದಿದ್ದ ಅವರು ಇತ್ತೀಚಿನವರೆಗೂ ಸಕ್ರಿಯವಾಗಿದ್ದರು.
ಮೃತರು ಪತ್ನಿ ಹಾಗೂ ಪುತ್ರ, ಪುತ್ರಿ ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…