ಸುಳ್ಯ: ಸಾಮಾಜಿಕ ಮುಂದಾಳು , ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪಡ್ಡಂಬೈಲು ವೆಂಕಟ್ರಮಣ ಗೌಡ ಶನಿವಾರ ರಾತ್ರಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಇದ್ದ ಅವರು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಾಗಿದ್ದರು.
ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದ ಅವರು ಕೆವಿಜಿ ಸಂಸ್ಥೆ ಕಟ್ಟುವಲ್ಲಿ ಕುರುಂಜಿ ವೆಂಕಟ್ರಮಣ ಗೌಡ ಅವರೊದಿಗೆ ಸಹಕರಿಸಿದ್ದು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಇದರ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದರು. ಕೆವಿಜಿ ಕಾನೂನು ಕಾಲೇಜು ಪ್ರಾಂಶುಪಾಲರಾಗಿ ಸೇವೆ ಸಲ್ಲಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಆಸಕ್ತಿ ಹೊಂದಿದ್ದ ಅವರು ಇತ್ತೀಚಿನವರೆಗೂ ಸಕ್ರಿಯವಾಗಿದ್ದರು.
ಮೃತರು ಪತ್ನಿ ಹಾಗೂ ಪುತ್ರ, ಪುತ್ರಿ ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…