Advertisement
ಸುದ್ದಿಗಳು

ಪಣೆಮಜಲು : ಗಣೇಶನ ವಿಸರ್ಜನಾ ಮೆರವಣಿಗೆಯಲ್ಲಿ ಭಜನೆ

Share

ಸವಣೂರು : ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಸಂದರ್ಭ ಪಣೆಮಜಲು ಸಾರ್ವಜನಿಕ ಶ್ರೀ ಗಣೇಶೋತ್ಸವದ ಕಟ್ಟೆ ಸಮಿತಿ ಹಾಗೂ ವಿನಾಯಕ ಫ್ರೆಂಡ್ಸ್ (ಗಣೇಶಪುರ) ಪಣೆಮಜಲು ಇದರ ಪದಾಧಿಕಾರಿಗಳು,ಸದಸ್ಯರಿಂದ ಭಜನೆ ನಡೆಯಿತು.

ಗಣೇಶ ಚತುರ್ಥಿಯಂದು ಪಣೆಮಜಲು ಶ್ರೀ ಗಣೇಶೋತ್ಸವದ ಕಟ್ಟೆಯಲ್ಲಿ ಗಣಹೋಮ ನಡೆಯಿತು.ಬುಧವಾರ ಸವಣೂರಿನಿಂದ ಹೊರಟ ವಿಸರ್ಜನಾ ಮೆರವಣಿಗೆ ಸಂದರ್ಭ ಪಣೆಮಜಲು ಕಟ್ಟೆಯಲ್ಲಿ ಭಜನೆ ನಡೆಯಿತು.

ಈ ಸಂದರ್ಭ ಜಿ.ಪಂ.ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ , ರಾಜಾರಾಮ ಪ್ರಭು ಆಶ್ವಿನಿ ಫಾಮ್ರ್ಸ್ ಇಡ್ಯಾಡಿ,ಎಡಪತ್ಯ ಆರ್ ಚಂದ್ರ ಭಟ್, ಕುಶಾಲಪ್ಪ ಗೌಡ ಇಡ್ಯಾಡಿ,ವಾಸುದೇವ ಇಡ್ಯಾಡಿ,ರತ್ನಾಕರ ಅಗರಿ,ಸಂಜೀವ ಅಗರಿ,ಪರಮೇಶ್ವರ ಇಡ್ಯಾಡಿ,ವೀರಪ್ಪ ಗೌಡ ಪೆರಿಯಡ್ಕ,ಐತಪ್ಪ ನಾಯ್ಕ ಸರ್ವೆ, ಮೋನಪ್ಪ ಗೌಡ ಇಡ್ಯಾಡಿ,ಗುಣಪಾಲ ಗೌಡ ಇಡ್ಯಾಡಿ, ಗಂಗಾಧರ ಗೌಡ ಇಡ್ಯಾಡಿ,ಉಪೇಂದ್ರ ಗೌಡ ಇಡ್ಯಾಡಿ,ಮನೋಹರ ಗೌಡ ಇಡ್ಯಾಡಿ, ಜಗದೀಶ ಇಡ್ಯಾಡಿ,ಯೋಗೀಶ ಇಡ್ಯಾಡಿ,ವೆಂಕಟೇಶ್ ಇಡ್ಯಾಡಿ,ರಾಜೇಂದ್ರ ಇಡ್ಯಾಡಿ,ಯತೀಶ್ ಇಡ್ಯಾಡಿ,ಧನಂಜಯ ಇಡ್ಯಾಡಿ, ಚಂದ್ರಶೇಖರ ಗೌಡ ಇಡ್ಯಾಡಿ,ಮೋಕ್ಷಿತ್ ಇಡ್ಯಾಡಿ,ಚೇತನ್ ಇಡ್ಯಾಡಿ,ಭವಿತ್ ಇಡ್ಯಾಡಿ,ಬಾಲಕೃಷ್ಣ ಇಡ್ಯಾಡಿ,ಸನತ್ ಇಡ್ಯಾಡಿ,ಪವಿತ್ರ ಇಡ್ಯಾಡಿ,ಚರಣ್ ಇಡ್ಯಾಡಿ, ಚಂದನ್ ಇಡ್ಯಾಡಿ,ಲೋಕೇಶ ಇಡ್ಯಾಡಿ,ಯೋಗೀಶ ಇಡ್ಯಾಡಿ,ಭರತ್ ಇಡ್ಯಾಡಿ,ರಂಜಿತ್ ಇಡ್ಯಾಡಿ, ಹರೀಶ್ ಕುಕ್ಕುಜೆ,ವಿನೋದ್ ಸರ್ವೆ, ಮನೋಜ್ ಕುಕ್ಕುಜೆ,ಮಿಥುನ್ ಪೆರಿಯಡ್ಕ,ಪವನ್ ಕುಮಾರ್.ಆನಂದ ಇಡ್ಯಾಡಿ, ಗಿರಿಧರ ಇಡ್ಯಾಡಿ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

19 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

19 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 days ago