Advertisement
ಸುದ್ದಿಗಳು

ಪಣೆಮಜಲು : ಗಣೇಶನ ವಿಸರ್ಜನಾ ಮೆರವಣಿಗೆಯಲ್ಲಿ ಭಜನೆ

Share

ಸವಣೂರು : ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಸಂದರ್ಭ ಪಣೆಮಜಲು ಸಾರ್ವಜನಿಕ ಶ್ರೀ ಗಣೇಶೋತ್ಸವದ ಕಟ್ಟೆ ಸಮಿತಿ ಹಾಗೂ ವಿನಾಯಕ ಫ್ರೆಂಡ್ಸ್ (ಗಣೇಶಪುರ) ಪಣೆಮಜಲು ಇದರ ಪದಾಧಿಕಾರಿಗಳು,ಸದಸ್ಯರಿಂದ ಭಜನೆ ನಡೆಯಿತು.

ಗಣೇಶ ಚತುರ್ಥಿಯಂದು ಪಣೆಮಜಲು ಶ್ರೀ ಗಣೇಶೋತ್ಸವದ ಕಟ್ಟೆಯಲ್ಲಿ ಗಣಹೋಮ ನಡೆಯಿತು.ಬುಧವಾರ ಸವಣೂರಿನಿಂದ ಹೊರಟ ವಿಸರ್ಜನಾ ಮೆರವಣಿಗೆ ಸಂದರ್ಭ ಪಣೆಮಜಲು ಕಟ್ಟೆಯಲ್ಲಿ ಭಜನೆ ನಡೆಯಿತು.

ಈ ಸಂದರ್ಭ ಜಿ.ಪಂ.ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ , ರಾಜಾರಾಮ ಪ್ರಭು ಆಶ್ವಿನಿ ಫಾಮ್ರ್ಸ್ ಇಡ್ಯಾಡಿ,ಎಡಪತ್ಯ ಆರ್ ಚಂದ್ರ ಭಟ್, ಕುಶಾಲಪ್ಪ ಗೌಡ ಇಡ್ಯಾಡಿ,ವಾಸುದೇವ ಇಡ್ಯಾಡಿ,ರತ್ನಾಕರ ಅಗರಿ,ಸಂಜೀವ ಅಗರಿ,ಪರಮೇಶ್ವರ ಇಡ್ಯಾಡಿ,ವೀರಪ್ಪ ಗೌಡ ಪೆರಿಯಡ್ಕ,ಐತಪ್ಪ ನಾಯ್ಕ ಸರ್ವೆ, ಮೋನಪ್ಪ ಗೌಡ ಇಡ್ಯಾಡಿ,ಗುಣಪಾಲ ಗೌಡ ಇಡ್ಯಾಡಿ, ಗಂಗಾಧರ ಗೌಡ ಇಡ್ಯಾಡಿ,ಉಪೇಂದ್ರ ಗೌಡ ಇಡ್ಯಾಡಿ,ಮನೋಹರ ಗೌಡ ಇಡ್ಯಾಡಿ, ಜಗದೀಶ ಇಡ್ಯಾಡಿ,ಯೋಗೀಶ ಇಡ್ಯಾಡಿ,ವೆಂಕಟೇಶ್ ಇಡ್ಯಾಡಿ,ರಾಜೇಂದ್ರ ಇಡ್ಯಾಡಿ,ಯತೀಶ್ ಇಡ್ಯಾಡಿ,ಧನಂಜಯ ಇಡ್ಯಾಡಿ, ಚಂದ್ರಶೇಖರ ಗೌಡ ಇಡ್ಯಾಡಿ,ಮೋಕ್ಷಿತ್ ಇಡ್ಯಾಡಿ,ಚೇತನ್ ಇಡ್ಯಾಡಿ,ಭವಿತ್ ಇಡ್ಯಾಡಿ,ಬಾಲಕೃಷ್ಣ ಇಡ್ಯಾಡಿ,ಸನತ್ ಇಡ್ಯಾಡಿ,ಪವಿತ್ರ ಇಡ್ಯಾಡಿ,ಚರಣ್ ಇಡ್ಯಾಡಿ, ಚಂದನ್ ಇಡ್ಯಾಡಿ,ಲೋಕೇಶ ಇಡ್ಯಾಡಿ,ಯೋಗೀಶ ಇಡ್ಯಾಡಿ,ಭರತ್ ಇಡ್ಯಾಡಿ,ರಂಜಿತ್ ಇಡ್ಯಾಡಿ, ಹರೀಶ್ ಕುಕ್ಕುಜೆ,ವಿನೋದ್ ಸರ್ವೆ, ಮನೋಜ್ ಕುಕ್ಕುಜೆ,ಮಿಥುನ್ ಪೆರಿಯಡ್ಕ,ಪವನ್ ಕುಮಾರ್.ಆನಂದ ಇಡ್ಯಾಡಿ, ಗಿರಿಧರ ಇಡ್ಯಾಡಿ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

5 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago