Advertisement
ಸುದ್ದಿಗಳು

ಪಣೆಮಜಲು : ಗಣೇಶನ ವಿಸರ್ಜನಾ ಮೆರವಣಿಗೆಯಲ್ಲಿ ಭಜನೆ

Share

ಸವಣೂರು : ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಸಂದರ್ಭ ಪಣೆಮಜಲು ಸಾರ್ವಜನಿಕ ಶ್ರೀ ಗಣೇಶೋತ್ಸವದ ಕಟ್ಟೆ ಸಮಿತಿ ಹಾಗೂ ವಿನಾಯಕ ಫ್ರೆಂಡ್ಸ್ (ಗಣೇಶಪುರ) ಪಣೆಮಜಲು ಇದರ ಪದಾಧಿಕಾರಿಗಳು,ಸದಸ್ಯರಿಂದ ಭಜನೆ ನಡೆಯಿತು.

ಗಣೇಶ ಚತುರ್ಥಿಯಂದು ಪಣೆಮಜಲು ಶ್ರೀ ಗಣೇಶೋತ್ಸವದ ಕಟ್ಟೆಯಲ್ಲಿ ಗಣಹೋಮ ನಡೆಯಿತು.ಬುಧವಾರ ಸವಣೂರಿನಿಂದ ಹೊರಟ ವಿಸರ್ಜನಾ ಮೆರವಣಿಗೆ ಸಂದರ್ಭ ಪಣೆಮಜಲು ಕಟ್ಟೆಯಲ್ಲಿ ಭಜನೆ ನಡೆಯಿತು.

ಈ ಸಂದರ್ಭ ಜಿ.ಪಂ.ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ , ರಾಜಾರಾಮ ಪ್ರಭು ಆಶ್ವಿನಿ ಫಾಮ್ರ್ಸ್ ಇಡ್ಯಾಡಿ,ಎಡಪತ್ಯ ಆರ್ ಚಂದ್ರ ಭಟ್, ಕುಶಾಲಪ್ಪ ಗೌಡ ಇಡ್ಯಾಡಿ,ವಾಸುದೇವ ಇಡ್ಯಾಡಿ,ರತ್ನಾಕರ ಅಗರಿ,ಸಂಜೀವ ಅಗರಿ,ಪರಮೇಶ್ವರ ಇಡ್ಯಾಡಿ,ವೀರಪ್ಪ ಗೌಡ ಪೆರಿಯಡ್ಕ,ಐತಪ್ಪ ನಾಯ್ಕ ಸರ್ವೆ, ಮೋನಪ್ಪ ಗೌಡ ಇಡ್ಯಾಡಿ,ಗುಣಪಾಲ ಗೌಡ ಇಡ್ಯಾಡಿ, ಗಂಗಾಧರ ಗೌಡ ಇಡ್ಯಾಡಿ,ಉಪೇಂದ್ರ ಗೌಡ ಇಡ್ಯಾಡಿ,ಮನೋಹರ ಗೌಡ ಇಡ್ಯಾಡಿ, ಜಗದೀಶ ಇಡ್ಯಾಡಿ,ಯೋಗೀಶ ಇಡ್ಯಾಡಿ,ವೆಂಕಟೇಶ್ ಇಡ್ಯಾಡಿ,ರಾಜೇಂದ್ರ ಇಡ್ಯಾಡಿ,ಯತೀಶ್ ಇಡ್ಯಾಡಿ,ಧನಂಜಯ ಇಡ್ಯಾಡಿ, ಚಂದ್ರಶೇಖರ ಗೌಡ ಇಡ್ಯಾಡಿ,ಮೋಕ್ಷಿತ್ ಇಡ್ಯಾಡಿ,ಚೇತನ್ ಇಡ್ಯಾಡಿ,ಭವಿತ್ ಇಡ್ಯಾಡಿ,ಬಾಲಕೃಷ್ಣ ಇಡ್ಯಾಡಿ,ಸನತ್ ಇಡ್ಯಾಡಿ,ಪವಿತ್ರ ಇಡ್ಯಾಡಿ,ಚರಣ್ ಇಡ್ಯಾಡಿ, ಚಂದನ್ ಇಡ್ಯಾಡಿ,ಲೋಕೇಶ ಇಡ್ಯಾಡಿ,ಯೋಗೀಶ ಇಡ್ಯಾಡಿ,ಭರತ್ ಇಡ್ಯಾಡಿ,ರಂಜಿತ್ ಇಡ್ಯಾಡಿ, ಹರೀಶ್ ಕುಕ್ಕುಜೆ,ವಿನೋದ್ ಸರ್ವೆ, ಮನೋಜ್ ಕುಕ್ಕುಜೆ,ಮಿಥುನ್ ಪೆರಿಯಡ್ಕ,ಪವನ್ ಕುಮಾರ್.ಆನಂದ ಇಡ್ಯಾಡಿ, ಗಿರಿಧರ ಇಡ್ಯಾಡಿ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 hour ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

2 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

9 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

10 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

19 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

20 hours ago