ಸವಣೂರು : ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಸಂದರ್ಭ ಪಣೆಮಜಲು ಸಾರ್ವಜನಿಕ ಶ್ರೀ ಗಣೇಶೋತ್ಸವದ ಕಟ್ಟೆ ಸಮಿತಿ ಹಾಗೂ ವಿನಾಯಕ ಫ್ರೆಂಡ್ಸ್ (ಗಣೇಶಪುರ) ಪಣೆಮಜಲು ಇದರ ಪದಾಧಿಕಾರಿಗಳು,ಸದಸ್ಯರಿಂದ ಭಜನೆ ನಡೆಯಿತು.
ಗಣೇಶ ಚತುರ್ಥಿಯಂದು ಪಣೆಮಜಲು ಶ್ರೀ ಗಣೇಶೋತ್ಸವದ ಕಟ್ಟೆಯಲ್ಲಿ ಗಣಹೋಮ ನಡೆಯಿತು.ಬುಧವಾರ ಸವಣೂರಿನಿಂದ ಹೊರಟ ವಿಸರ್ಜನಾ ಮೆರವಣಿಗೆ ಸಂದರ್ಭ ಪಣೆಮಜಲು ಕಟ್ಟೆಯಲ್ಲಿ ಭಜನೆ ನಡೆಯಿತು.
ಈ ಸಂದರ್ಭ ಜಿ.ಪಂ.ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ , ರಾಜಾರಾಮ ಪ್ರಭು ಆಶ್ವಿನಿ ಫಾಮ್ರ್ಸ್ ಇಡ್ಯಾಡಿ,ಎಡಪತ್ಯ ಆರ್ ಚಂದ್ರ ಭಟ್, ಕುಶಾಲಪ್ಪ ಗೌಡ ಇಡ್ಯಾಡಿ,ವಾಸುದೇವ ಇಡ್ಯಾಡಿ,ರತ್ನಾಕರ ಅಗರಿ,ಸಂಜೀವ ಅಗರಿ,ಪರಮೇಶ್ವರ ಇಡ್ಯಾಡಿ,ವೀರಪ್ಪ ಗೌಡ ಪೆರಿಯಡ್ಕ,ಐತಪ್ಪ ನಾಯ್ಕ ಸರ್ವೆ, ಮೋನಪ್ಪ ಗೌಡ ಇಡ್ಯಾಡಿ,ಗುಣಪಾಲ ಗೌಡ ಇಡ್ಯಾಡಿ, ಗಂಗಾಧರ ಗೌಡ ಇಡ್ಯಾಡಿ,ಉಪೇಂದ್ರ ಗೌಡ ಇಡ್ಯಾಡಿ,ಮನೋಹರ ಗೌಡ ಇಡ್ಯಾಡಿ, ಜಗದೀಶ ಇಡ್ಯಾಡಿ,ಯೋಗೀಶ ಇಡ್ಯಾಡಿ,ವೆಂಕಟೇಶ್ ಇಡ್ಯಾಡಿ,ರಾಜೇಂದ್ರ ಇಡ್ಯಾಡಿ,ಯತೀಶ್ ಇಡ್ಯಾಡಿ,ಧನಂಜಯ ಇಡ್ಯಾಡಿ, ಚಂದ್ರಶೇಖರ ಗೌಡ ಇಡ್ಯಾಡಿ,ಮೋಕ್ಷಿತ್ ಇಡ್ಯಾಡಿ,ಚೇತನ್ ಇಡ್ಯಾಡಿ,ಭವಿತ್ ಇಡ್ಯಾಡಿ,ಬಾಲಕೃಷ್ಣ ಇಡ್ಯಾಡಿ,ಸನತ್ ಇಡ್ಯಾಡಿ,ಪವಿತ್ರ ಇಡ್ಯಾಡಿ,ಚರಣ್ ಇಡ್ಯಾಡಿ, ಚಂದನ್ ಇಡ್ಯಾಡಿ,ಲೋಕೇಶ ಇಡ್ಯಾಡಿ,ಯೋಗೀಶ ಇಡ್ಯಾಡಿ,ಭರತ್ ಇಡ್ಯಾಡಿ,ರಂಜಿತ್ ಇಡ್ಯಾಡಿ, ಹರೀಶ್ ಕುಕ್ಕುಜೆ,ವಿನೋದ್ ಸರ್ವೆ, ಮನೋಜ್ ಕುಕ್ಕುಜೆ,ಮಿಥುನ್ ಪೆರಿಯಡ್ಕ,ಪವನ್ ಕುಮಾರ್.ಆನಂದ ಇಡ್ಯಾಡಿ, ಗಿರಿಧರ ಇಡ್ಯಾಡಿ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…