ಬೆಳ್ಳಾರೆ: ಗುರು ಪೌರ್ಣಮಿ ಪ್ರಯುಕ್ತ ಬೆಳ್ಳಾರೆಯ ಪತಂಜಲಿ ಯೋಗ ಸಮಿತಿ ವತಿಯಿಂದ ಗುರು ಪೂಜೋತ್ಸವ ಕಾರ್ಯಕ್ರಮ ಪೆರುವಾಜೆಯ ಜೆ.ಡಿ ಆಡಿಟೋರಿಯಂ ಸಭಾಂಗಣದಲ್ಲಿ ನಡೆಯಿತು.
ಇದೇ ಸಂದರ್ಭದಲ್ಲಿ ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕಿ ಸರಸ್ವತಿ ಹಾಗೂ ಗಣಪಯ್ಯ ಪೆರುವಾಜೆ ಇವರಿಬ್ಬರು ಗುರುಪೂಜೋತ್ಸವ ಹಾಗು ಯೋಗಾಸನದ ಕುರಿತು ಸಮಗ್ರ ಮಾಹಿತಿಗಳನ್ನು ನೀಡಿದರು. ಪತಂಜಲಿ ಯೋಗ ಸಮಿತಿಯ ಸದಸ್ಯರು ಹಾಗು ಸಾರ್ವಜನಿಕರು ಪೂಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಸಾದ್ ಸೇವಿತ ಕಾರ್ಯಕ್ರಮ ನಿರೂಪಿಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…