ಬೆಳ್ಳಾರೆ: ಗುರು ಪೌರ್ಣಮಿ ಪ್ರಯುಕ್ತ ಬೆಳ್ಳಾರೆಯ ಪತಂಜಲಿ ಯೋಗ ಸಮಿತಿ ವತಿಯಿಂದ ಗುರು ಪೂಜೋತ್ಸವ ಕಾರ್ಯಕ್ರಮ ಪೆರುವಾಜೆಯ ಜೆ.ಡಿ ಆಡಿಟೋರಿಯಂ ಸಭಾಂಗಣದಲ್ಲಿ ನಡೆಯಿತು.
ಇದೇ ಸಂದರ್ಭದಲ್ಲಿ ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕಿ ಸರಸ್ವತಿ ಹಾಗೂ ಗಣಪಯ್ಯ ಪೆರುವಾಜೆ ಇವರಿಬ್ಬರು ಗುರುಪೂಜೋತ್ಸವ ಹಾಗು ಯೋಗಾಸನದ ಕುರಿತು ಸಮಗ್ರ ಮಾಹಿತಿಗಳನ್ನು ನೀಡಿದರು. ಪತಂಜಲಿ ಯೋಗ ಸಮಿತಿಯ ಸದಸ್ಯರು ಹಾಗು ಸಾರ್ವಜನಿಕರು ಪೂಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಸಾದ್ ಸೇವಿತ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…