ಬೆಳ್ಳಾರೆ: ಗುರು ಪೌರ್ಣಮಿ ಪ್ರಯುಕ್ತ ಬೆಳ್ಳಾರೆಯ ಪತಂಜಲಿ ಯೋಗ ಸಮಿತಿ ವತಿಯಿಂದ ಗುರು ಪೂಜೋತ್ಸವ ಕಾರ್ಯಕ್ರಮ ಪೆರುವಾಜೆಯ ಜೆ.ಡಿ ಆಡಿಟೋರಿಯಂ ಸಭಾಂಗಣದಲ್ಲಿ ನಡೆಯಿತು.
ಇದೇ ಸಂದರ್ಭದಲ್ಲಿ ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕಿ ಸರಸ್ವತಿ ಹಾಗೂ ಗಣಪಯ್ಯ ಪೆರುವಾಜೆ ಇವರಿಬ್ಬರು ಗುರುಪೂಜೋತ್ಸವ ಹಾಗು ಯೋಗಾಸನದ ಕುರಿತು ಸಮಗ್ರ ಮಾಹಿತಿಗಳನ್ನು ನೀಡಿದರು. ಪತಂಜಲಿ ಯೋಗ ಸಮಿತಿಯ ಸದಸ್ಯರು ಹಾಗು ಸಾರ್ವಜನಿಕರು ಪೂಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಸಾದ್ ಸೇವಿತ ಕಾರ್ಯಕ್ರಮ ನಿರೂಪಿಸಿದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…