ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನ ಜು.1 ರಂದು ಪುರಭವನದಲ್ಲಿ ನಡೆಯಲಿದ್ದು ಇದಕ್ಕೆ ಪೂರ್ವ ಸಿದ್ಧತೆ ನಡೆಯುತ್ತಿದೆ.
ಸಮ್ಮೇಳನ ದಿನ ಪತ್ರಕರ್ತರು ಬರೆದ ಪುಸ್ತಕಗಳು, ಯಾವುದೇ ಪತ್ರಿಕಾ ಸಂಸ್ಥೆ ಬಿಡುಗಡೆ ಮಾಡಿದ ಅತ್ಯಪೂರ್ವ ಪುಸ್ತಕಗಳು ಹಾಗೂ ಫೊಟೋ ಜರ್ನಲಿಸ್ಟ್ ಗಳು ತೆಗೆದ ವಿಶೇಷ ಫೊಟೋಗಳ ಪ್ರದರ್ಶನ ಮಾಡಲು ನಿರ್ಧರಿಸಲಾಗಿದೆ. ಆಸಕ್ತ ಪತ್ರಕರ್ತರರು ಸಂಪರ್ಕಿಸುವಂತೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…