ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಿ. 22 ರಂದು ಮಡಪ್ಪಾಡಿ ಗ್ರಾಮದಲ್ಲಿ ನಡೆಯಲಿದ್ದ ಪತ್ರಕರ್ತರ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಜ. 18 ಕ್ಕೆ ಮುಂದೂಡಲಾಗಿದೆ. ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನಲೆಯಲ್ಲಿ ಅಧಿಕಾರಿಗಳು ಹಾಗೂ ಪತ್ರಕರ್ತರು ಮಂಗಳೂರಿನಲ್ಲಿ ಇರಬೇಕಾದ ಕಾರಣದಿಂದ ಗ್ರಾಮವಾಸ್ತವ್ಯವನ್ನು ಜ. 18 ಕ್ಕೆ ಮುಂದೂಡಲಾಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…