ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಿ. 22 ರಂದು ಮಡಪ್ಪಾಡಿ ಗ್ರಾಮದಲ್ಲಿ ನಡೆಯಲಿದ್ದ ಪತ್ರಕರ್ತರ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಜ. 18 ಕ್ಕೆ ಮುಂದೂಡಲಾಗಿದೆ. ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನಲೆಯಲ್ಲಿ ಅಧಿಕಾರಿಗಳು ಹಾಗೂ ಪತ್ರಕರ್ತರು ಮಂಗಳೂರಿನಲ್ಲಿ ಇರಬೇಕಾದ ಕಾರಣದಿಂದ ಗ್ರಾಮವಾಸ್ತವ್ಯವನ್ನು ಜ. 18 ಕ್ಕೆ ಮುಂದೂಡಲಾಗಿದೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…