ಮಂಗಳೂರು: ಪತ್ರಕರ್ತರ ನಿವೇಶನಕ್ಕೆ ಸಂಬಂಧಿಸಿದಂತೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮಂಗಳೂರು ಸರ್ಕ್ಯೂಟ್ ಹೌಸ್ ನಲ್ಲಿ ಇಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರನ್ನು ಭೇಟಿ ನೀಡಿ ಚರ್ಚೆ ನಡೆಸಿ ಮನವಿ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.
ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ನೇತೃತ್ವದಲ್ಲಿ ಪತ್ರಕರ್ತರ ಸಂಘದ ಪದಾಧಿಕಾರಿಗಳ ನಿಯೋಗ ಸಚಿವರನ್ನು ಭೇಟಿ ಮಾಡಿದರು.
ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…
ಕಸ್ಟಮ್ಸ್ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…