ಮಂಗಳೂರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾನವೀಯ ಮೌಲ್ಯ ಮತ್ತು ಸೌಹಾರ್ದತೆಯನ್ನು ಬಿಂಬಿಸುವ ವರದಿಗೆ ನೀಡಲಾಗುವ ‘ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಯನ್ನು ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಹಿರಿಯ ವರದಿಗಾರ ಮುಹಮ್ಮದ್ ಆರಿಫ್ ಪಡುಬಿದ್ರಿ ಅವರಿಗೆ ಪ್ರದಾನ ಮಾಡಲಾಯಿತು.
ಜುಲೈ1ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ವಿಜಯ ಕರ್ನಾಟಕದಲ್ಲಿ 2018, ಎಪ್ರಿಲ್ 9 ರಂದು ಪ್ರಕಟಗೊಂಡ ‘ ಭಜನೋತ್ಸವಕ್ಕೆ ಮುಸ್ಲಿಂರಿಂದ ಅಕ್ಕಿ ಹೊರೆಕಾಣಿಕೆ ’ ವರದಿಗೆ ಚೊಚ್ಚಲ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…