ರಾಷ್ಟ್ರೀಯ

ಪಥ ಬದಲಿಸಿದ ವಾಯು : ಇನ್ನು ಕರಾವಳಿ ತೀರಕ್ಕೂ ಇದೆ ಇಫೆಕ್ಟ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಹಮದಾಬಾದ್ : ಚಂಡಮಾರುತ ವಾಯು ಇದೀಗ ಪಥ ಬದಲಿಸಿದೆ. ಗುಜರಾತ್ ಕಡಲು ತೀರದಲ್ಲಿ  ಭಾರೀ ಗಾಳಿ ಹಾಗೂ ಮಳೆ ಕಂಡುಬಂದು ಆತಂಕಕ್ಕೆ ಕಾರಣವಾಗಿತ್ತು. ಆದರೆ ರಾತ್ರಿ ವೇಳೆಗೆ ಪಥ ಬದಲಿಸಿದೆ. ಹೀಗಾಗಿ ಗುಜರಾತ್ ಕಡೆಗೆ ಈಗ ಚಂಡಮಾರುತ ಹೊಡೆತ ತಪ್ಪಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂಜಾಗ್ರತಾ ಕ್ರಮವಾಗಿ ಗುಜರಾತ್ ಕರಾವಳಿ ತೀರದ ಸುಮಾರು 250000 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿತ್ತು. ಈಗಿನ ಮಾಹಿತಿ ಪ್ರಕಾರ ಪೋರಬಂದರ್, ದ್ವಾರಕಾ , ಮಹುವಾ ಬೀಚ್ ಗಳ  ಸಮೀಪವಾಗಿ ಚಂಡಮಾರುತ ಸಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಕರಾವಳಿ ತೀರಕ್ಕೆ ಇನ್ನೂ ಅಪಾಯ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗುಜರಾತ್ ಮಾತ್ರವಲ್ಲದೇ ಮಹಾರಾಷ್ಟ್ರದಲ್ಲಿಯೂ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ವಾಯು ಚಂಡ ಮಾರುತ ಪಥ ಬದಲಿಸಿದರೂ ರೆಡ್ ಎಲರ್ಟ್ ಇನ್ನೂ ಇದೆ.

Advertisement

ಕರ್ನಾಟಕದಲ್ಲೂ ವಾಯು ಚಂಡಮಾರುತ ಪರಿಣಾಮ ಉಂಟಾಗಿದ್ದು, ಕರಾವಳಿ ಪ್ರದೇಶದಲ್ಲಿ  ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |

ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.

3 hours ago

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…

5 hours ago

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

8 hours ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

9 hours ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

9 hours ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

9 hours ago