ಅಹಮದಾಬಾದ್ : ಚಂಡಮಾರುತ ವಾಯು ಇದೀಗ ಪಥ ಬದಲಿಸಿದೆ. ಗುಜರಾತ್ ಕಡಲು ತೀರದಲ್ಲಿ ಭಾರೀ ಗಾಳಿ ಹಾಗೂ ಮಳೆ ಕಂಡುಬಂದು ಆತಂಕಕ್ಕೆ ಕಾರಣವಾಗಿತ್ತು. ಆದರೆ ರಾತ್ರಿ ವೇಳೆಗೆ ಪಥ ಬದಲಿಸಿದೆ. ಹೀಗಾಗಿ ಗುಜರಾತ್ ಕಡೆಗೆ ಈಗ ಚಂಡಮಾರುತ ಹೊಡೆತ ತಪ್ಪಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂಜಾಗ್ರತಾ ಕ್ರಮವಾಗಿ ಗುಜರಾತ್ ಕರಾವಳಿ ತೀರದ ಸುಮಾರು 250000 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿತ್ತು. ಈಗಿನ ಮಾಹಿತಿ ಪ್ರಕಾರ ಪೋರಬಂದರ್, ದ್ವಾರಕಾ , ಮಹುವಾ ಬೀಚ್ ಗಳ ಸಮೀಪವಾಗಿ ಚಂಡಮಾರುತ ಸಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಕರಾವಳಿ ತೀರಕ್ಕೆ ಇನ್ನೂ ಅಪಾಯ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗುಜರಾತ್ ಮಾತ್ರವಲ್ಲದೇ ಮಹಾರಾಷ್ಟ್ರದಲ್ಲಿಯೂ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ವಾಯು ಚಂಡ ಮಾರುತ ಪಥ ಬದಲಿಸಿದರೂ ರೆಡ್ ಎಲರ್ಟ್ ಇನ್ನೂ ಇದೆ.
ಕರ್ನಾಟಕದಲ್ಲೂ ವಾಯು ಚಂಡಮಾರುತ ಪರಿಣಾಮ ಉಂಟಾಗಿದ್ದು, ಕರಾವಳಿ ಪ್ರದೇಶದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…