Advertisement
ಕಾರ್ಯಕ್ರಮಗಳು

ಪಯಸ್ವಿನಿ ಉತ್ಸವ : ಪೂರ್ವಭಾವಿ ಸಭೆ

Share

ಸುಳ್ಯ : ಇಲ್ಲಿನ ಜೀವನದಿ ಪಯಸ್ವಿನಿ ಕುರಿತು ಅರಿವು ಕಾಳಜಿ ಕುರಿತಂತೆ ಸಂವಾದ, ಕಾರ್ಯಯೋಜನೆ, ಚರ್ಚೆ, ಅನುಷ್ಠಾನದ ಬಗ್ಗೆ ಜ. 12ರಂದು ಸುಳ್ಯದ ಶ್ರೀ ಗುರು ರಾಘವೇಂದ್ರ ಮಠದ ಆವರಣದಲ್ಲಿ ಮದ್ಯಾಹ್ನ 2ರಿಂದ ಕಾರ್ಯಕ್ರಮ ನಡೆಯಲಿದ್ದು, ಈ ಕುರಿತು ಪೂರ್ವಭಾವಿ ಸಭೆ ಗುರುವಾರ ನಡೆಯಿತು.

Advertisement

ಉತ್ಸವ ಸಮಿತಿ ಅಧ್ಯಕ್ಷ ಸಿಎ| ಗಣೇಶ್ ಭಟ್ ಮಾತನಾಡಿ ಒಂದು ದಿನದ ಕಾರ್ಯಕ್ರಮದಲ್ಲಿ ನದಿಯ ಬಗ್ಗೆ ತಜ್ಞರಿಂದ ಮಾಹಿತಿ, ನದಿಯ ಸಮೃದ್ಧಿಗಾಗಿ ಒಂದು ವರ್ಷ ಕೈಗೊಳ್ಳಬಹುದಾದ ಕಾರ್ಯಯೋಜನೆ, ವಿಷಯ ಮಂಡನೆ, ಸಂವಾದ, ನದಿ ರಕ್ಷಣೆಗಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕೊನೆಗೆ ನದಿ ಪೂಜೆ ನಡೆಸುವ ಕುರಿತಾದ ರೂಪುರೇಖೆಯನ್ನು ತಿಳಿಸಿದರು. ಶಾಲಾ ಮಕ್ಕಳಲ್ಲಿ ಅರಿವು ಮೂಡಿಸುವ ಬಗ್ಗೆ , ನದಿ ನೀರಿಗೆ ಚರಂಡಿ ನೀರು ಸೇರಿ ಕಲುಷಿತಗೊಳ್ಳುವ ಬಗ್ಗೆ, ಕುಡಿಯುವ ನೀರು ಕಲುಷಿತಗೊಂಡಿರುವ ಬಗ್ಗೆ ಮೊದಲಾದವುಗಳ ಬಗ್ಗೆ ಚರ್ಚೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಇನ್ನಷ್ಟು ಆಸಕ್ತ ಸೇವಾ ಸಂಘ ಸಂಸ್ಥೆಗಳನ್ನು ಸೇರಿಸಿಕೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.

ಸಂಚಾಲಕ ಪ್ರಕಾಶ್ ಮೂಡಿತ್ತಾಯ ಮಾಹಿತಿ ನೀಡಿದರು. ಉಪಾಧ್ಯಕ್ಷ ಮಮತಾ ರವೀಶ್ ಪಡ್ಡಂಬೈಲು, ಖಜಾಂಜಿ ಕೇಶವ ಸಿ.ಎ., ನಿರ್ದೇಶಕ ಡಾ|ಪ್ರಭಾಕರ ಶಿಶಿಲ, ಡಾ|ರಂಗಯ್ಯ, ಶ್ರೀಕೃಷ್ಣ ಎಂ.ಎನ್., ನವೀನ್ ಸೋಮಯಾಗಿ, ಗಿರೀಶ್ ಕೇಕುಣ್ಣಾಯ, ಡಾ|ಚಂದ್ರಶೇಖರ ದಾಮ್ಲೆ, ಮಮತಾ ಮೂಡಿತ್ತಾಯ, ಜಯರಾಮ ಭಾರದ್ವಾಜ, ದೇವಿಪ್ರಸಾದ್ ಜಿ.ಸಿ., ರವಿಕುಮಾರ್, ಶಶಿಧರ್ ಎಂ.ಜೆ., ಪ್ರಭಾಕರ ನಾಯರ್, ನವೀನ್‍ಕುಮಾರ್ ಎಂ., ವೇ|ಮೂ ವೆಂಕಟೇಶ ಶಾಸ್ತ್ರಿ, ಪುಷ್ಪಾ ನಾಗರಾಜ, ಶಾಂತಾ ಪಿ.ಆರ್., ಗಂಗಾಧರ ಮಟ್ಟಿ, ಸುಧಾಶ್ರೀಧರ್, ಡಾ|ಹರ್ಷಿತಾ ಪುರುಷೋತ್ತಮ, ಲೋಕೇಶ ಗುಡ್ಡೆಮನೆ, ವಿನೋದ್ ಲಸ್ರಾದೊ, ಡಾ| ನಾಗರಾಜ ಆಚಾರ್ ಮೊದಲಾದವರು ಸಲಹೆ ಸೂಚನೆ ನೀಡಿದರು.
ಮುಂದಿನ ಸಭೆಯನ್ನು ಜ. 10ರಂದು ಸಂಜೆ 5.30ಕ್ಕೆ ಗುರು ರಾಘವೇಂದ್ರ ಮಠದಲ್ಲಿ ನಡೆಸಲು ನಿರ್ಧರಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

1 hour ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

1 hour ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

18 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

18 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

18 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

18 hours ago